ಪಚ್ಚನಾಡಿ ಮಂದಾರ ಪ್ರದೇಶಗಳಿಗೆ ಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಭೇಟಿ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಶಾನಾಡಿ ಅಜಿತ್ ಕುಮಾರ್ ಅವರು ಅಧಿಕಾರ ಸ್ವೀಕಾರಿಸಿದ ಮರು ದಿನವೇ ಪಚ್ಚನಾಡಿ ಮಂದಾರ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ. ಬುಧವಾರ ಮುಂಜಾನೆ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಕಮೀಷನರ್, ಅಲ್ಲಿನ ಜನರೊಂದಿಗೆ ಚರ್ಚಿಸಿದರು. ಪಚ್ಚನಾಡಿ ತ್ಯಾಜ್ಯ ಸಮಸ್ಯೆ ನಗರದ ಬಹುದೊಡ್ಡ ಸಮಸ್ಯೆಯಾಗಿದೆ. ನಾಳೆ ಬೆಂಗಳೂರಿನ ತಜ್ಞರ ತಂಡ ಆಗಮಿಸಲಿದ್ದು, ತಜ್ಞರು ನೀಡುವ ವರದಿ ಆಧಾರ ಮೇಲೆ ಸಂತ್ರಸ್ತರಿಗೆ ಸರ್ಕಾರ ನೆರವು ನೀಡಲಿದೆ ಎಂದು ಅವರು ಹೇಳಿದರು. ಮಂಗಳೂರು ಮಹಾನಗರ […]