ಪಡುಬಿದ್ರಿ: ಯಕ್ಷಗಾನ ಕಲಾವಿದನಿಗೆ ಮನೆಯಲ್ಲಿ ಕೂಡಿ ಹಾಕಿ ಹಲ್ಲೆ: ಪ್ರಕರಣ ದಾಖಲು.

ಉಡುಪಿ: ಹಣದ ವ್ಯವಹಾರಕ್ಕೆ ಸಂಬಧಿಸಿ ಯಕ್ಷಗಾನ ಕಲಾವಿದರೊಬ್ಬರನ್ನು ಮನೆಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿರುವ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಡುಬಿದ್ರಿ ನಡ್ಸಾಲು ಗ್ರಾಮದ ನಿತಿನ್ ಆಚಾರ್ಯ(31) ಹಲ್ಲೆಗೆ ಒಳಗಾಗಿರುವ ಕಲಾವಿದ. ಸಸಿಹಿತ್ಲು ಶ್ರೀಭಗವತಿ ಯಕ್ಣಗಾನ ಮೇಳದ ಕಲಾವಿದರಾಗಿರುವ ಇವರು, ಅವರ ಸ್ನೇಹಿತ ಪಾವಂಜೆ ಮೇಳದ ಕಲಾವಿದ ಸಚಿನ್ನಿಂದ 2020ರಲ್ಲಿ ಬಡ್ಡಿಗೆ ಸಾಲ ಪಡೆದುಕೊಂಡು ಅಸಲು ಹಾಗೂ ಬಡ್ಡಿಕಟ್ಟುತ್ತಿದ್ದರು. ನಿಗದಿತ ಸಮಯದೊಳಗೆ ಸಾಲವನ್ನು ಕಟ್ಟುತ್ತಿಲ್ಲ ಎಂಬ ಕಾರಣದಿಂದ ಸಚಿನ್, ಆತನ ಉದ್ಯಾವರದಲ್ಲಿರುವ ಮನೆಗೆ ಜ.21ರಂದು ಕರೆದುಕೊಂಡು […]