ಪಡುಕುತ್ಯಾರು ಆನೆಗುಂದಿ ಶ್ರೀ ಪಟ್ಟಾಭಿಷೇಕ ವರ್ಧಂತಿ ಸಂಪನ್ನ

ಉಡುಪಿ: ಸಾಮಾಜಿಕ ಜಾಲತಾಣಗಳ ನವ ಮಾಧ್ಯಮದ ಸಂಪರ್ಕದಲ್ಲಿರುವ ಎಳೆಯ ಮಕ್ಕಳಿಗೆ ಹೆತ್ತವರು ಸಂಸ್ಕಾರಯುತ ಜೀವನ ನಡೆಸುವುದನ್ನು ಕಲಿಸುವ ಪ್ರಯತ್ನ ನಡೆಯಬೇಕು ಎಂದು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿ ಹೇಳಿದರು. ಪಡುಕುತ್ಯಾರು ಮಹಾಸಂಸ್ಥಾನದ ಶ್ರೀ ಸರಸ್ವತೀ ಸತ್ಸಂಗ ಮಂದಿರದಲ್ಲಿ ಜರುಗಿದ ತಮ್ಮ ಪಟ್ಟಾಭಿಷೇಕ ಮಹೋತ್ಸವದ 13ನೇ ವರ್ಷದ ವರ್ಧಂತ್ಯುತ್ಸವದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪ್ರತಿಷ್ಠಾನದ ಅಧ್ಯಕ್ಷ ವಿ.ಶ್ರೀಧರ […]