ಯೋಗದಿಂದ ಸದೃಡ ಆರೋಗ್ಯ ಕಾಪಾಡಲು ಸಾಧ್ಯ: ವಿದ್ಯಾದೀಶ ಶ್ರೀ

ಉಡುಪಿ: ಯೋಗದಿಂದ ಸದೃಢ ಆರೋಗ್ಯ ಸದೃಢ ಆರೋಗ್ಯ ಕಾಪಾಡಲು ಸಾಧ್ಯ. ಪ್ರತಿದಿನ ಯೋಗಾಭಾಸ್ಯ ಮಾಡುವುದರಿಂದ ಕಾಯಿಲೆ ಮುಕ್ತರಾಗಬಹುದು. ಆದ್ದರಿಂದ ಪ್ರತಿಯೊಬ್ಬರೂ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ವೃದ್ಧಿಸುವ ಯೋಗದ ಲಾಭ ಪಡೆದುಕೊಳ್ಳಬೇಕು ಎಂದು ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ ಹೇಳಿದರು. ನ. 16ರಿಂದ 20ರ ವರೆಗೆ ರಾಮ್‌ದೇವ್‌ ನೇತೃತ್ವದಲ್ಲಿ ಉಡುಪಿಯಲ್ಲಿ ನಡೆಯುವ ಐದು ದಿನಗಳ ಯೋಗ ಶಿಬಿರದ ಪೂರ್ವಭಾವಿಯಾಗಿ ಶ್ರೀಕೃಷ್ಣಮಠದ ಕನಕಮಂಟಪದಲ್ಲಿ ಏರ್ಪಡಿಸಿದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಇಂದು ಭಾರತಕ್ಕಿಂತಲೂ ವಿದೇಶಿಗರು ಹೆಚ್ಚು ಯೋಗಾಸನದ […]