ಪಂಚಮಿ ಸೌಹಾರ್ದ ಸಹಕಾರಿ ಸಂಘ ನಿಯಮಿತ :ವಾರ್ಷಿಕ ಮಹಾಸಭೆ;ಶೇ.9 ಡಿವಿಡೆಂಡ್ ಘೋಷಣೆ

ಉಡುಪಿ: ಪಂಚಮಿ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇವರ 2024 -25ರ ವಾರ್ಷಿಕ ಮಹಾಸಭೆಯು ಸೆ.20ರಂದು ಶ್ರೀ ಕೃಷ್ಣ ಪ್ರಜ್ಞ ಪ್ರತಿಷ್ಠಾನ ಕಲ್ಸಂಕ ಇಲ್ಲಿ ನಡೆಯಿತು .ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದ ಸತ್ಯಪ್ರಸಾದ್ ಶೆಣೈ ಮಾತನಾಡಿ ಪ್ರಸಕ್ತ ಸಾಲಿನಲ್ಲಿ ಸಂಸ್ಥೆಯು ಉತ್ತಮ ವ್ಯವಹಾರ ಮಾಡಿದ್ದು ಭವಿಷ್ಯದಲ್ಲಿ ಇನ್ನೂ ಹೆಚ್ಚು ಹೆಚ್ಚು ಸಂಘದ ವತಿಯಿಂದ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಬೇಕಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಆರನೇ ಸ್ಥಾನ ಹಾಗೂ ಬೇರೆ ಬೇರೆ […]