ಪಂಡಿತ್ ದೀನದಯಾಳ್ ಅವರ ಜೀವನ ಆದರ್ಶ ಎಲ್ಲರಿಗೂ ಮಾದರಿ: ಕಿಶೋರ್ ಕುಮಾರ್ ಕುಂದಾಪುರ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಭಾರತೀಯ ಜನ ಸಂಘದ ಸಂಸ್ಥಾಪಕರಲ್ಲಿ ಒಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ‘ಬಲಿದಾನ ದಿನ’ವನ್ನು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು, ಪಂಡಿತ್ ದೀನದಯಾಳ್ ಅವರ ಜೀವನ ಆದರ್ಶ ಎಲ್ಲರಿಗೂ ಮಾದರಿ. ಬಿಜೆಪಿ ಪಕ್ಷ ಇಂದು ಸದೃಢವಾಗಿ ಬೆಳೆದು ನಿಂತಿದೆ ಅಂದ್ರೆ ಅದರಲ್ಲಿ ದೀನದಯಾಳ್ ಅವರಂತಹ ಹಿರಿಯರ ಕೊಡುಗೆ ಬಹಳಷ್ಟಿದೆ. ಅವರ ಸಂಸ್ಮರಣೆ ಮಾಡುವುದು ನಮ್ಮೆಲ್ಲರ […]