ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ‘ಬ್ರಹ್ಮಕಲಶೋತ್ಸ’ ಪ್ರಯುಕ್ತ ದೇಗುಲದಲ್ಲಿ ನಡೆದ ವಿವಿಧ ಹೋಮಗಳು

ಉಡುಪಿ: ಕಾರ್ಕಳ ತಾಲೂಕಿನ ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ, ಶ್ರೀ ಭದ್ರಕಾಳಿ ದೇವರಿಗೆ ಮೇ.25 ರ ವರೆಗೆ ಬ್ರಹ್ಮಕಲಶೋತ್ಸವ ನಡೆಯಲ್ಲಿದ್ದು, ಮೇ.24 ರಂದು ಬ್ರಹ್ಮಕುಂಭಾಭಿಷೇಕ ನಡೆಯಲಿದೆ. ಆ ಪ್ರಯುಕ್ತ ದೇಗುಲದಲ್ಲಿ ಮೇ 22ರ ಬೆಳಿಗ್ಗೆ ಗಂಟೆ 8.00ರಿಂದ ಗಣಪತಿ ಹೋಮ, ಶ್ರೀ ಭದ್ರಕಾಳಿ ದೇವಿಗೆ ಶಾಂತಿ ಪ್ರಾಯಶ್ಚಿತ್ತ ಹೋಮ, ಚಂಡಿಕಾ ಹೋಮ, 108 ಕಲಶ ಸಹಿತ ಮಹಾ ಮಂತ್ರ ಹೋಮ, ಕಲಶಾಭಿಷೇಕ, ಮಹಾಪೂಜೆ 9 ಆವರ್ತನ ಸಪ್ತಶತಿ ಪಾರಾಯಣ, 10,001 ಸಂಖ್ಯೆಯಲ್ಲಿ […]