ಪೆರ್ಡೂರಿನಲ್ಲಿ ರಾಜ್ಯಮಟ್ಟದ ಸಂಗೀತ ಸ್ಪರ್ಧೆ

ಹೆಬ್ರಿ: ಯಾವುದೇ ಒಂದು ಪ್ರತಿಭೆ ಅನಾವರಣವಾಗಬೇಕಾದರೆ ಅದಕ್ಕೆ ಸೂಕ್ತ ವೇದಿಕೆ ಅಗತ್ಯ. ಈ ನಿಟ್ಟಿನಲ್ಲಿ ಕಳೆದ 8 ವರ್ಷಗಳಿಂದ ಹೆಬ್ರಿಯ ಚಾಣಕ್ಯ ಸಂಸ್ಥೆ ನಿರಂತರವಾಗಿ ಸಂಗೀತ ಸ್ಪರ್ಧೆಯನ್ನು ಆಯೋಜಿಸುವುದರ ಮೂಲಕ ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುತ್ತಿರುವುದು ಶ್ಲಾಘನೀಯ ಎಂದು ಪೆರ್ಡೂರು ಬಂಟರ ಸಂಘ ಹಾಗೂ ಪೆರ್ಡೂರು ಬಂಟರ ಸೌಹಾರ್ದ ಸಹಕಾರಿ(ನಿ) ಇದರ ಅಧ್ಯಕ್ಷ ಕೆ. ಶಾಂತರಾಮ ಸೂಡ ಹೇಳಿದರು. ಅವರು ಪೆರ್ಡೂರು ಅನಂತ ಸೌರಭ ಸಭಾಂಗಣದಲ್ಲಿ ಚಾಣಕ್ಯ ಮ್ಯೂಸಿಕ್ ಅಕಾಡೆಮಿ ಹೆಬ್ರಿ ಇವರ ನೇತೃತ್ವದಲ್ಲಿ ಕುಂಬಾರರ ಗುಡಿ […]