ಪೆರ್ಡೂರು ರಾಜ್ಯಮಟ್ಟದ ಸಂಗೀತ ಸ್ಪರ್ಧೆ.

ಹೆಬ್ರಿ: ಗ್ರಾಮೀಣ ಪ್ರತಿಭೆಗಳು ಅನಾವರಣ ಗೊಳ್ಳಬೇಕಾದರೆ ವೇದಿಕೆ ಮತ್ತು ಅವಕಾಶ ಅತಿ ಅಗತ್ಯ. ಈ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆ ತೆರೆ ಮರೆಯಲ್ಲಿರುವ ಗ್ರಾಮೀಣ ಪ್ರತಿಭೆ ಗಳಿಗೆ ನಿರಂತರವಾಗಿ ವೇದಿಕೆ ಕಲ್ಪಿಸುವುದರ ಜತೆಗೆ ಇಂದು ರಾಜ್ಯ ಮಟ್ಟದ ಸ್ಪರ್ಧೆ ಆಯೋಜಿಸಿರುವುದು ಶ್ಲಾಘನೀಯ ಎಂದು ಕಾಪು ತಹಸೀಲ್ದಾರರು ಹಾಗೂ ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರತಿಭಾ ಆರ್. ಹೇಳಿದರು. ಅವರು ಪೆರ್ಡೂರು ಶ್ರೀಮತಿ ಸರ್ವಾಣಿ ಪಳ್ಳಿ ಶ್ರೀನಿವಾಸ ಹೆಗ್ಡೆ ಬಂಟರ ಸಮುದಾಯ ಭವನದಲ್ಲಿ ಪೆರ್ಡೂರು ಬಂಟರ ಸಂಘ (ರಿ […]