ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ ಅಭಿಯಾನ: ಅಲೆವೂರು ಸಂತೆಯಲ್ಲಿ ಚಾಲನೆ

ಉಡುಪಿ: ಉಡುಪಿ ಜಿಲ್ಲಾ ನಾಗರಿಕ ಸಮಿತಿ ಮತ್ತು ಪಂಚರತ್ನ ಸೇವಾ ಟ್ರಸ್ಟ್ ಉಡುಪಿ, ಇವರು ಜಂಟಿಯಾಗಿ ಆಯೋಜಿಸಿದ “ಪ್ಲಾಸ್ಟಿಕ್ ತ್ಯಜಿಸಿ- ಪರಿಸರ ಉಳಿಸಿ” ಅಭಿಯಾನ, ಅಲೆವೂರು ಜೋಡುರಸ್ತೆಯಲ್ಲಿ ನಡೆಯುವ ವಾರದ ಸಂತೆಯಲ್ಲಿ ಚಾಲನೆ ನೀಡಲಾಯಿತು. ಡಂಗುರ ಬಾರಿಸಿ ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸುವಂತೆ, ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲಾಗುವ ಮಾರಕ ತೊಂದರೆಗಳ ಬಗ್ಗೆ, ಸಂತೆಯಲ್ಲಿ ತರಕಾರಿ ಖರಿಧಿಗೆ ಬಂದ ಗ್ರಾಹಕರಿಗೆ ಮತ್ತು ಮಾರಟಗಾರರಿಗೆ ಮೌಖಿಕವಾಗಿ ವಿವರಿಸಿ ಅರಿವು ಮೂಡಿಸಲಾಯಿತು. ಪ್ಲಾಸ್ಟಿಕ್ ಚೀಲದಲ್ಲಿ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಗ್ರಾಹಕರಲ್ಲಿದ್ದ ಪ್ಲಾಸ್ಟಿಕ್ ಚೀಲವನ್ನು […]