ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮೀನುಗಾರರಿಂದ ಅರ್ಜಿ ಆಹ್ವಾನ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ ಫಲಾನುಭವಿ ಆಧಾರಿತ ಯೋಜನೆಗಳಾದ ಹೊಸ ಮೀನು ಕೃಷಿ ಕೊಳಗಳ ನಿರ್ಮಾಣ, ಕಡಲಚಿಪ್ಪು ಕೃಷಿ, ಬ್ಯಾಕ್ ಯಾರ್ಡ್ ಮಿನಿ ಆರ್.ಎ.ಎಸ್ ಘಟಕ ಸ್ಥಾಪನೆ, ರೆಫ್ರಿಜರೇಟೆಡ್ ವಾಹನಗಳ ಖರೀದಿ, ಮೋಟಾರ್ ಸೈಕಲ್‌ನೊಂದಿಗೆ ಐಸ್ ಬಾಕ್ಸ್, ಸಾಂಪ್ರದಾಯಿಕ ಮತ್ತು ಮೋಟಾರೀಕೃತ ಮೀನುಗಾರಿಕಾ ದೋಣಿಗಳ ಮೀನುಗಾರರಿಗೆ ಸುರಕ್ಷತಾ ಕಿಟ್‌ಗಳನ್ನು ಒದಗಿಸಲು ಬೆಂಬಲ ಹಾಗೂ ಸಾಂಪ್ರದಾಯಿಕ ಮೀನುಗಾರರಿಗೆ ದೋಣಿ ಮತ್ತು ಬಲೆ ಒದಗಿಸುವ ಸೌಲಭ್ಯ ಪಡೆಯಲು ಅರ್ಹ ಮೀನುಗಾರರಿಂದ ಅರ್ಜಿ […]

ಮತ್ಸ್ಯ ಸಂಪದ ಯೋಜನೆ: ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಮಹಿಳೆಯರಿಂದ ಅರ್ಜಿ ಆಹ್ವಾನ

ಉಡುಪಿ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ 2022-23 ನೇ ಸಾಲಿಗೆ ನೀಡಲಾದ ಗುರಿಗಳಿಗೆ ತಕ್ಕಂತೆ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಅರ್ಹ ಆಸಕ್ತ ಫಲಾನುಭವಿಗಳಿಂದ ಒಳನಾಡು ಮೀನುಗಾರಿಕೆ ಮತ್ತು ಜಲಕೃಷಿ ಅಭಿವೃದ್ಧಿ, ಕಡಲ ಕೃಷಿ ಮತ್ತು ಕಡಲ ಕಳೆ ಕೃಷಿಗೆ ಸೇರಿದಂತೆ ಸಮುದ್ರ ಮೀನುಗಾರಿಕೆ ಅಭಿವೃದ್ಧಿ, ಅಲಂಕಾರಿಕ ಮತ್ತು ಮನೋರಂಜನೆ ಮೀನುಗಾರಿಕಾ ಅಭಿವೃದ್ಧಿ, ಅಲಂಕಾರಿಕ ಮೀನು/ಅಕ್ವೇರಿಯಂ ಮಾರಾಟ ಮಳಿಗೆ ಸೇರಿದಂತೆ ಚಿಲ್ಲರೆ ಮೀನು ಮಾರಾಟ ಮಳಿಗೆಗಳ ನಿರ್ಮಾಣ , ಆಳಸಮುದ್ರದ ಮೀನುಗಾರಿಕೆಗೆ ಅಭಿವೃದ್ದಿ ಮತ್ತಿತರ […]

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ: 2024-25 ರ ಅಂತ್ಯದ ವೇಳೆಗೆ 68 ಲಕ್ಷ ಉದ್ಯೋಗ ಸೃಜನೆ

ನವದೆಹಲಿ: ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯು ಶನಿವಾರದಂದು ತನ್ನ ಎರಡನೇ ವಾರ್ಷಿಕೋತ್ಸವವನ್ನು ಪೂರ್ಣಗೊಳಿಸಿದೆ. 2024-25ರ ಅಂತ್ಯದ ವೇಳೆಗೆ ಈ ಯೋಜನೆಯು 68 ಲಕ್ಷ ಉದ್ಯೋಗವನ್ನು ಸೃಷ್ಟಿಸಲಿದೆ ಎಂದು ಅಂದಾಜಿಸಲಾಗಿದೆ. ಮೀನುಗಾರಿಕೆ ವಲಯವು 2019-20 ರಿಂದ 2021-22 ರವರೆಗೆ 14.3 ಶೇಕಡಾದಷ್ಟು ಪ್ರಭಾವಶಾಲಿ ಬೆಳವಣಿಗೆಯನ್ನು ತೋರಿಸಿದೆ. 2021-22ರಲ್ಲಿ ಮೀನಿನ ಉತ್ಪಾದನೆಯು ಸಾರ್ವಕಾಲಿಕ ಗರಿಷ್ಠ 161.87 ಲಕ್ಷ ಟನ್‌ಗಳನ್ನು ತಲುಪಿದೆ. ಮುಖ್ಯವಾಗಿ ಸಿಗಡಿ ರಫ್ತು ಪ್ರಾಬಲ್ಯ ಹೊಂದಿರುವ ಈ ವಲಯವು 57 ಸಾವಿರದ 587 ಕೋಟಿ ರೂಪಾಯಿಗಳ ಮೊತ್ತದ […]

ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಮೀನುಗಾರಿಕಾ ಸೌಲಭ್ಯಗಳಿಗೆ ಆಗಸ್ಟ್ 15 ರ ಒಳಗೆ ಅರ್ಜಿ ಸಲ್ಲಿಸಿ: ಮೀನುಗಾರಿಕಾ ಇಲಾಖೆ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ ಹಾಗೂ ನೀಲಿಕ್ರಾಂತಿ ಯೋಜನೆಯಡಿ 2018-19 ಮತ್ತು 2019-20 ರಲ್ಲಿ ಬಾಕಿ ಉಳಿದಿರುವ ಘಟಕಗಳಿಗಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಹಿನ್ನಿರು, ಲವಣ ಹಾಗೂ ಕ್ಷಾರೀಯ ಪ್ರದೇಶಗಳಲ್ಲಿ ಬಯೋಫ್ಲಾಕ್ ಕೊಳಗಳ ನಿರ್ಮಾಣ, ಸಿಹಿನೀರಿನ ಬಯೋಫ್ಲಾಕ್ ಕೊಳಗಳ ನಿರ್ಮಾಣ, ಕಡಲ ಮೀನುಗಳ ಸಣ್ಣ ಹ್ಯಾಚರಿ ಕೇಂದ್ರಗಳ ಸ್ಥಾಪನೆ, ಕಡಲ ಕಳೆ ಕೃಷಿಗೆ ರ‍್ಯಾಫ್ಟ್ ಪದ್ದತಿ, ಮೊನೊಲಿನ್/ಟ್ಯೂಬೆನೆಟ್ ಪದ್ಧತಿ […]