ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆ: ಆತ್ರಾಡಿಯಲ್ಲಿ ಆಟೋ ಚಾಲಕ ಗೋಪಾಲ ಕೃಷ್ಣ ಆಚಾರ್ಯ ಅವರಿಗೆ ಸನ್ಮಾನ

ಉಡುಪಿ: ಪ್ರಧಾನಿ ನರೇಂದ್ರ ಮೋದೀಜಿಯವರ ಜನ್ಮ ದಿನವಾದ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ದಿನಾಂಕದ ವರೆಗೆ ಕಳೆದ 5 ವರ್ಷಗಳಿಂದ ತನ್ನ ಆಟೋ ರಿಕ್ಷಾಕ್ಕೆ ಮೋದಿಜಿಯವರ ಬ್ಯಾನರ್ ನ್ನು ಕಟ್ಟಿಕೊಂಡು ಬಾಡಿಗೆ ಮಾಡುತ್ತಿರುವ ಆತ್ರಾಡಿಯ ಆಟೋ ಚಾಲಕ ಜನ ಸಂಘ ಮೂಲದಿಂದ ಪಕ್ಷದ ಕಾರ್ಯಕರ್ತರಾಗಿರುವ ಗೋಪಾಲ ಕೃಷ್ಣ ಆಚಾರ್ಯ ಅವರನ್ನು ಆತ್ರಾಡಿ ಬಿಜೆಪಿ ಕಾರ್ಯಕರ್ತರು ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿಯವರ ನೇತೃತ್ವದಲ್ಲಿ ಶಾಲು ಹೊದಿಸಿ ಸನ್ಮಾನ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ […]