ಒಂಬತ್ತು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ: ಹೈದರಾಬಾದ್-ಬೆಂಗಳೂರು ಮಾರ್ಗಕ್ಕೂ ರೈಲು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮಧ್ಯಾಹ್ನ 12:30ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಒಂಬತ್ತು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಈ ರೈಲುಗಳ ಪ್ರಾರಂಭವು 11 ರಾಜ್ಯಗಳ ಧಾರ್ಮಿಕ ಮತ್ತು ಪ್ರವಾಸಿ ತಾಣಗಳನ್ನು ಸಂಪರ್ಕಿಸುತ್ತದೆ. ಪ್ರಧಾನಮಂತ್ರಿ ಕಚೇರಿಯ ಪತ್ರಿಕಾ ಪ್ರಕಟಣೆಯ ಪ್ರಕಾರ, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಬಿಹಾರ, ಪಶ್ಚಿಮ ಬಂಗಾಳ, ಕೇರಳ, ಒಡಿಶಾ, ಜಾರ್ಖಂಡ್ ಮತ್ತು ಗುಜರಾತ್ ಇವು ವಂದೇ ಭಾರತ್ ರೈಲುಗಳ ಪ್ರಾರಂಭದಿಂದ ಪ್ರಯೋಜನ ಪಡೆಯುವ ರಾಜ್ಯಗಳು. ಈ ವಂದೇ […]

ಪ್ರಧಾನಿ ನರೇಂದ್ರ ಮೋದಿಯವರ WhatsApp Channel ಸೇರುವುದು ಹೇಗೆ? ಇಲ್ಲಿದೆ ವಿಧಾನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಈಗ WhatsApp ಅನ್ನು ಹೊಂದಿದ್ದು, ಬಳಕೆದಾರರು ತಮ್ಮ ಅಪ್ಡೇಟ್ಸ್ ಗಳನ್ನು ಸ್ವೀಕರಿಸಬಹುದು. ಮೆಟಾದ ಹೊಸ ವೈಶಿಷ್ಟ್ಯವು ಬುಧವಾರ ಬಿಡುಗಡೆಯಾಗಿದ್ದು ಆಡ್ಮಿನ್ ಗಳು ತಮ್ಮ ಅನುಯಾಯಿಗಳೊಂದಿಗೆ ಪಠ್ಯ, ಫೋಟೋಗಳು, ವೀಡಿಯೊಗಳು, ಸ್ಟಿಕ್ಕರ್‌ಗಳು ಮತ್ತು ಸಮೀಕ್ಷೆಗಳನ್ನು ಹಂಚಿಕೊಳ್ಳಲು ಅನುಮತಿಸುತ್ತದೆ. WhatsApp Channel ಏಕಮುಖ ಸಂವಹನ ಪ್ರಸಾರ ಸಾಧನವಾಗಿದ್ದು, ನಿರ್ವಾಹಕರು ತಮ್ಮ ಅನುಯಾಯಿಗಳೊಂದಿಗೆ ಪಠ್ಯದಿಂದ ಮಲ್ಟಿಮೀಡಿಯಾ ಮತ್ತು ಸಮೀಕ್ಷೆಗಳವರೆಗೆ ವಿವಿಧ ರೀತಿಯ ವಿಷಯವನ್ನು ಹಂಚಿಕೊಳ್ಳಲು ಅನುಮತಿಸುತ್ತದೆ. ಬಳಕೆದಾರರು ಈಗ ಮಾಹಿತಿ ಮತ್ತು ಅವರ ಆಯ್ಕೆಯ ವ್ಯಕ್ತಿಗಳು […]

ಗಣೇಶ ಚತುರ್ಥಿಯಂದೇ ಹೊಸ ಸಂಸತ್ ಭವನದೊಳಗೆ ಪ್ರವೇಶ: ಪ್ರಧಾನಿ ಮೋದಿ

ನವದೆಹಲಿ: ನಾಳೆ ಗಣೇಶ ಚತುರ್ಥಿಯಂದು ಹೊಸ ಸಂಸತ್ತಿಗೆ ತೆರಳಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಣಪತಿಯನ್ನು ವಿಘ್ನಹರ್ತ ಎಂದೂ ಕರೆಯುತ್ತಾರೆ, ಈಗ ದೇಶದ ಅಭಿವೃದ್ಧಿಗೆ ಯಾವುದೇ ಅಡೆತಡೆಗಳಿಲ್ಲ ನಿರ್ವಿಘ್ನ ರೂಪದಿಂದ ಭಾರತವು ತನ್ನ ಎಲ್ಲಾ ಕನಸು ಎಲ್ಲ ಸಂಕಲ್ಪಗಳನ್ನು ಪರಿಪೂರ್ಣಗೊಳಿಸಲಿದೆ. ಗಣೇಶ್ ಚತುರ್ಥಿಯ ದಿನದಂದು ನವ ಪಯಣ ಹೊಸ ಭಾರತ ಎಲ್ಲಾ ಕನಸುಗಳನ್ನು ಚರಿತಾರ್ಥಗೊಳಿಸಲಿದೆ. ಸಂಸತ್ತಿನ ಈ ಅಧಿವೇಶನವು ಚಿಕ್ಕದಾಗಿರಬಹುದು, ಆದರೆ ಬಹಳ ಪ್ರಮುಖವಾಗಿದೆ ಎಂದು ಅವರು ಮಾಧ್ಯಮಗಳಿಗೆ ಹೇಳಿದರು. #WATCH | Prime Minister […]

ಪ್ರಧಾನಿ ಮೋದಿ ಜನ್ಮದಿನ ನಿಮಿತ್ತ ಕಾಪು ಬಿಜೆಪಿ ವತಿಯಿಂದ ರಕ್ತದಾನ ಶಿಬಿರ

ಕಾಪು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ‌ ಭಾನುವಾರದಂದು ಕಾಪು ಬಿಜೆಪಿ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್ ನೆರವೇರಿಸಿದರು.‌ ಬಳಿಕ ಮಾತನಾಡಿದ ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್, ಮೋದಿ ಅವರ ಜನ್ಮ ದಿನದಿಂದ ಗಾಂಧಿ ಜಯಂತಿ ತನಕ ನಡೆಯುವ ಸೇವಾ ಪಾಕ್ಷಿಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಈ ಎಲ್ಲ ಸೇವಾ ಕಾರ್ಯಗಳ ಪುಣ್ಯದ […]

ಪ್ರಧಾನಿ ಮೋದಿ ಜನ್ಮ ದಿನದ ಪ್ರಯುಕ್ತ 1 ತಿಂಗಳ ಕಾಲ ವಿವಿಧ ಸೇವಾ ಕಾರ್ಯಗಳು: ವಿಜಯ್ ಕೊಡವೂರು

ದಿವ್ಯಾಂಗ ರಕ್ಷಣಾ ಸಮಿತಿ ಕೊಡವೂರು, ಮೋದಿ ಉತ್ಸವ ಸಮಿತಿ ಉಡುಪಿ ಜಿಲ್ಲೆ, ಬ್ರಾಹ್ಮಣ ಸಮಾಜ ಕೊಡವೂರು, ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಮೋದಿ ಉತ್ಸವ- 2023 ಹಾಗೂ ಶಿಕ್ಷಕರ ದಿನಾಚರಣೆ ನಿಮಿತ್ತ ಶಿಕ್ಷಕರಿಗೆ ಗೌರವಾರ್ಪಣೆ ಮತ್ತು ರಕ್ತದಾನ ಶಿಬಿರ ಕಾರ್ಯಕ್ರಮವು ಕೊಡವೂರು ವಿಪ್ರಶ್ರೀ ಸಭಾ ಭವನದಲ್ಲಿ ಸೆ. 10 ರಂದು ನಡೆಯಿತು. ಕಾರ್ಯಕ್ರಮದ ಸಂಯೋಜಕ ನಗರಸಭಾ ಸದಸ್ಯ ಕೆ ವಿಜಯ್ ಕೊಡವೂರು ಮಾತನಾಡಿ, ಸೆ.17 ರಂದು ನಮ್ಮ ಪ್ರಧಾನ ಮಂತ್ರಿ ನರೇಂದ್ರ […]