ಮೇ-3 ಮಂಗಳೂರಿಗೆ ಪ್ರಧಾನಿ ಮೋದಿ: ವಾಹನ ಸಂಚಾರದಲ್ಲಿ ಬದಲಾವಣೆ

ಮಂಗಳೂರು: ಮೇ 3ರಂದು ಮುಲ್ಕಿಯ ಕೊಲ್ನಾಡು ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನವ ಕರ್ನಾಟಕ ಸಂಕಲ್ಪ ಸಮಾವೇಶ ಹಿನ್ನೆಲೆಯಲ್ಲಿ ಸಮಾವೇಶ ನಡೆಯುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಚಾರ ಬದಲಾವಣೆ ಮಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಭದ್ರತೆಯ ಹಿತದೃಷ್ಟಿಯಿಂದ ಮೇ 3 ರ ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸಂಚಾರದಲ್ಲಿ ಮಾರ್ಪಾಡು ಮಾಡಲಾಗಿದೆ.   ಬೆಳಗ್ಗೆ ಸುಮಾರು 10.30ರ ಬಳಿಕ ಪ್ರಧಾನಿ ಮೋದಿ ಕೊಲ್ನಾಡು ಹೆಲಿಪ್ಯಾಡ್‌ನಿಂದ ಕಾರ್ಯಕ್ರದ ಸ್ಥಳಕ್ಕೆ […]

ಕಾಸರಗೋಡು-ತಿರುವನಂತಪುರ ವಂದೇ ಭಾರತ್ ಎಕ್ಸ್ ಪ್ರೆಸ್ ವೇಳಾಪಟ್ಟಿ ಮತ್ತು ಟಿಕೆಟ್ ದರಗಳು ಇಂತಿವೆ

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರು ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಏಪ್ರಿಲ್ 25 ರಂದು ಉದ್ಘಾಟಿಸಲಿದ್ದಾರೆ. ತಿರುವನಂತಪುರಂ ಮತ್ತು ಕಾಸರಗೋಡು ಮಧ್ಯೆ ಕೇರಳದ 11 ಜಿಲ್ಲೆಗಳ ನಡುವೆ ಸಂಚರಿಸಲಿದೆ. ಇದು ದೇಶದ 16ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಾಗಿದೆ. ಕಾಸರಗೋಡು – ತಿರುವನಂತಪುರಂ ಸೆಂಟ್ರಲ್ ವಂದೇ ಭಾರತ್ ಎಕ್ಸ್‌ಪ್ರೆಸ್ ಕಾಸರಗೋಡು ಮತ್ತು ತಿರುವನಂತಪುರಂ ನಡುವೆ ಕಾರ್ಯನಿರ್ವಹಿಸಲಿದ್ದು, ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ ಟೌನ್, ತ್ರಿಶೂರ್, ಶೋರನೂರು, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡುಗಳಲ್ಲಿ ನಿಲುಗಡೆಯಾಗಲಿದೆ. ವಂದೇ […]

ಕೊಚ್ಚಿ: ದೇಶದ ಪ್ರಪ್ರಥಮ ವಾಟರ್ ಮೆಟ್ರೋಗೆ ಚಾಲನೆ: ಪ್ರವಾಸೋದ್ಯಮಕ್ಕೆ ಉತ್ತೇಜನ

ಕೊಚ್ಚಿ: ಕೇರಳದ ಬಂದರು ನಗರವಾದ ಕೊಚ್ಚಿಯ ಸುತ್ತಲಿನ ಹತ್ತು ಸಣ್ಣ ದ್ವೀಪಗಳನ್ನು ಸಂಪರ್ಕಿಸುವ ದೇಶದ ಮೊದಲ ವಾಟರ್ ಮೆಟ್ರೋಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಚಾಲನೆ ನೀಡಲಿದ್ದಾರೆ. ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ತಯಾರಿಸಿದ ಎಂಟು ಎಲೆಕ್ಟ್ರಿಕ್ ಹೈಬ್ರಿಡ್ ಬೋಟ್‌ಗಳೊಂದಿಗೆ ಮೆಟ್ರೋ ಯೋಜನೆಯು ಪ್ರಾರಂಭವಾಗಲಿದೆ ಎಂದು ವಾಟರ್ ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ. ರೈಲು, ರಸ್ತೆ ಮತ್ತು ನೀರನ್ನು ಸಂಪರ್ಕಿಸುವ ಇಂಟಿಗ್ರೇಟೆಡ್ ಮೆಟ್ರೋ ವ್ಯವಸ್ಥೆಯು ರಾಜ್ಯದ ಅಭಿವೃದ್ದಿಗೆ ವೇಗ ನೀಡಲಿದೆ. ರಸ್ತೆ ಸಾರಿಗೆ ವ್ಯವಸ್ಥೆಯ ಮೇಲಿನ ಒತ್ತಡಗಳನ್ನು ಕಡಿಮೆಗೊಳಿಸಲು ಜಲ […]

ಭ್ರಷ್ಟರು ಎಷ್ಟೇ ಪ್ರಭಾವಿಗಳಾಗಿದ್ದರೂ ಬಿಡಬೇಡಿ ಸದೆಬಡಿಯಿರಿ: ಪ್ರಧಾನಿ ಮೋದಿ

ನವದೆಹಲಿ: ಕೇಂದ್ರೀಯ ತನಿಖಾ ದಳದ ವಜ್ರ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರಜಾಪ್ರಭುತ್ವ ಹಾಗೂ ಸಾಮಾಜಿಕ ನ್ಯಾಯಕ್ಕೆ ಭ್ರಷ್ಟಾಚಾರ ಅತಿ ದೊಡ್ಡ ತಡೆಗೋಡೆಯಾಗಿದ್ದು, ಭ್ರಷ್ಟರು ಎಷ್ಟೇ ಪ್ರಭಾವಿಗಳಾಗಿದ್ದರೂ ಸುಮ್ಮನೆ ಬಿಡಬೇಡಿ ಸದೆಬಡಿಯಿರಿ ಎಂದು ಹೇಳಿದರು. ಭ್ರಷ್ಟರ ಅಧಿಕಾರ ಹಾಗೂ ಅವರ ವಾತಾವರಣಗಳನ್ನು ಕಂಡು ತನಿಖಾ ಸಂಸ್ಥೆಗಳು ಹಿಂಜರಿಯಬೇಕಾಗಿಲ್ಲ. ಭ್ರಷ್ಟಾಚಾರ ನಡೆಸುವ ವ್ಯಕ್ತಿಯನ್ನು ಸುಮ್ಮನೆ ಬಿಡಬಾರದು ಎನ್ನುವುದು ದೇಶದ ಜನರ ಹೆಬ್ಬಯಕೆ ಕೂಡ ಹೌದು. ನಿಮ್ಮ ಪ್ರಯತ್ನದಲ್ಲಿ ಯಾವುದೇ ಕೊರತೆ ಇರಬಾರದು. ಯಾವುದೇ ಭ್ರಷ್ಟಾಚಾರಿಯನ್ನು ಸುಮ್ಮನೆ […]

ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರದಂದು ಉದ್ಘಾಟಿಸಿದರು. ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರ 80 ನೇ ಜನ್ಮದಿನದಂದು ಅವರ ಚುನಾವಣಾ ಕ್ಷೇತ್ರದಲ್ಲಿ ವಿಶ್ವದರ್ಜೆಯ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಾಯಿತು. ಈ ವಿಮಾನ ನಿಲ್ದಾಣವು ಕಮಲದ ಆಕಾರದಲ್ಲಿದೆ. No. of airports built between Independence & 2014 in the country – 74. Shivamogga Airport, inaugurated by Sri @NarendraModi Ji today, […]