ಇಡೀ ದೇಶವೇ ಮಣಿಪುರದ ಮಹಿಳೆಯರ ಜೊತೆ ನಿಂತಿದೆ; ಶಾಂತಿ ಪುನಸ್ಥಾಪನೆ ಶತಸಿದ್ದ: ಮೋದಿ ಸರ್ಕಾರದ ಮೇಲೆ ಪುನಃಸ್ಥಾಪಿಸಿತು ವಿಶ್ವಾಸ

ನವದೆಹಲಿ: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ಅವರು ತಮ್ಮ ಸರ್ಕಾರದ ವಿರುದ್ಧ ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಗುರುವಾರದಂದು ಉತ್ತರಿಸಿದರು. ಕಳೆದ ಎರಡು ದಿನಗಳಿಂದ, ಮಣಿಪುರದಲ್ಲಿ ಜನಾಂಗೀಯ ಘರ್ಷಣೆಯ ಬಗ್ಗೆ ಸರ್ಕಾರ ಮತ್ತು ಪ್ರತಿಪಕ್ಷಗಳ ನಾಯಕರು ಭಾರೀ ಚರ್ಚೆಗಳನ್ನು ಮಾಡುತ್ತಿದ್ದು, ಅವಿಶ್ವಾಸ ಮಂಡನೆಯ ಧ್ವನಿ ಮತದ ದಿನವಾದ ಗುರುವಾರದಂದು ಖುದ್ದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದರು. ಆದರೆ, ಅವಿಶ್ವಾಸ ನಿರ್ಣಯವನ್ನು ಮಂಡಿಸಿದ್ದ ಕಾಂಗ್ರೆಸ್ ಹಾಗೂ ಅದರ […]

ಮೂಡ್ ಆಫ್ ದಿ ನೇಷನ್ ಸಮೀಕ್ಷೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವಕ್ಕೆ ಮತ್ತೊಮ್ಮೆ ಬಹುಮತ

ನವದೆಹಲಿ: ಇಂಡಿಯಾ ಟುಡೇ ಮಾಧ್ಯಮ ಸಂಸ್ಥೆಯು ಮೂಡ್ ಆಫ್ ದಿ ನೇಷನ್ ಸರ್ವೆ ನಡೆಸಿದೆ. ಅದರಂತೆ, ಪ್ರಸ್ತುತ ಪರಿಸ್ಥಿತಿಯಲ್ಲಿ ಚುನಾವಣೆಯೇನಾದರೂ ನಡೆದರೆ 67% ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರಕಾರಕ್ಕೆ ಬಹುಮತ ನೀಡಲಿದ್ದಾರೆ ಎಂದು ಸರ್ವೆ ತಿಳಿಸಿದೆ. ಸರ್ವೆಯಲ್ಲಿ ಬಿಜೆಪಿಗೆ- 284, ಕಾಂಗ್ರೆಸ್ ಗೆ- 68, ಇತರರಿಗೆ- 191 ಸ್ಥಾನಗಳು ಲಭಿಸಿವೆ. ಉತ್ತಮ ಪ್ರಧಾನಿ ನರೇಂದ್ರ ಮೋದಿ: 47% ಅಟಲ್ ಬಿಹಾರಿ ವಾಜಪೇಯಿ: 16% ಇಂದಿರಾ ಗಾಂಧಿ: 12% ಮನಮೋಹನ್ ಸಿಂಗ್: 08% ಕಳೆದ ಎಂಟು […]

77% ರೇಟಿಂಗ್ ನೊಂದಿಗೆ ಜಾಗತಿಕವಾಗಿ ಅತ್ಯಂತ ಜನಪ್ರಿಯ ನಾಯಕನ ಪಟ್ಟದಲ್ಲಿ ಮುಂದುವರಿದ ಪ್ರಧಾನಿ ಮೋದಿ

ನವದೆಹಲಿ: ಮಾರ್ನಿಂಗ್ ಕನ್ಸಲ್ಟ್ ಪೊಲಿಟಿಕಲ್ ಇಂಟೆಲಿಜೆನ್ಸ್ ಸರ್ವೆ  ಪ್ರಕಾರ, ಭಾರತದ ಪ್ರಧಾನಿ ನರೇಂದ್ರ ಮೋದಿಯವರು 77% ಅನುಮೋದನೆಯ ರೇಟಿಂಗ್ ನೊಂದಿಗೆ ಜಾಗತಿಕವಾಗಿ ಅತ್ಯಂತ ಜನಪ್ರಿಯ ನಾಯಕ ಪಟ್ಟದಲ್ಲಿ ಮುಂದುವರೆದಿದ್ದಾರೆ. ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಆಂಥೋನಿ ನಾರ್ಮನ್ ಅಲ್ಬನೀಸ್ 56% ನೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, 41% ರೇಟಿಂಗ್ ನೊಂದಿಗೆ ಅಮೇರಿಕಾ ಸಂಯುಕ್ತ ಸಂಸ್ಥಾನಗಳ ಅಧ್ಯಕ್ಷ ಜೋ ಬೈಡನ್ ಮೂರನೇ ಸ್ಥಾನದಲ್ಲಿದ್ದಾರೆ. ಕೆನಡಾದ ಪ್ರಧಾನಿ ಜಸ್ಟಿನ್ ಟ್ರ್ಯೂಡೋ 38% , ಯುಕೆ ಪ್ರಧಾನಿ ರಿಷಿ ಸುನಕ್ 36% ಮತ್ತು ಜಪಾನ್ […]

ಕಾಶಿ-ತಮಿಳು ಸಂಗಮ ಕಾರ್ಯಕ್ರಮ ದೇಶವನ್ನು ಏಕಸೂತ್ರದಲ್ಲಿ ಬೆಸೆಯುವ ಪ್ರಯತ್ನ: ಪ್ರಧಾನಿ ಮೋದಿ

ವಾರಣಾಸಿ: ಇಲ್ಲಿ ಒಂದು ತಿಂಗಳ ಕಾಲ ನಡೆಯುವ ಕಾಶಿ-ತಮಿಳು ಸಂಗಮವನ್ನು ಶನಿವಾರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ, ಕಾಶಿ-ತಮಿಳು ಸಂಗಮವು ಗಂಗಾ-ಯಮುನಾ ಸಂಗಮದಷ್ಟು ಪವಿತ್ರವಾಗಿದೆ ಎಂದು ಹೇಳಿದರು. ತಮಿಳಿನ ರೂಪದಲ್ಲಿ ಪ್ರಪಂಚದ ಅತ್ಯಂತ ಹಳೆಯ ಭಾಷೆ ನಮ್ಮಲ್ಲಿದೆ ಎಂಬುದು ಭಾರತೀಯರಿಗೆ ಹೆಮ್ಮೆಯ ವಿಷಯವಾಗಿದೆ. ಈ ಪರಂಪರೆಯನ್ನು ಉಳಿಸುವುದರ ಜೊತೆಗೆ ಶ್ರೀಮಂತಗೊಳಿಸಬೇಕು. ಕಾಶಿ-ತಮಿಳು ಸಂಗಮ ಕಾರ್ಯಕ್ರಮವು ಶತಮಾನಗಳ-ಹಳೆಯ ಜ್ಞಾನದ ಬಂಧ ಮತ್ತು ಉತ್ತರ ಮತ್ತು ದಕ್ಷಿಣದ ನಡುವಿನ ಪ್ರಾಚೀನ ನಾಗರಿಕತೆಯ ಸಂಬಂಧವನ್ನು ಮರುಶೋಧಿಸುವ ಗುರಿಯನ್ನು ಹೊಂದಿದೆ. ಭಾಷೆಯ ಆಧಾರದ […]

ವಾರ್ಷಿಕ 3,000 ಭಾರತೀಯ ವೃತ್ತಿಪರರಿಗೆ ವೀಸಾ ನೀಡಿಕೆ: ಯುಕೆ ಪ್ರಧಾನಿ ರಿಷಿ ಸುನಕ್ ರಿಂದ ಹಸಿರು ನಿಶಾನೆ

ಲಂಡನ್: ಯುಕೆ ಪ್ರಧಾನಿ ರಿಷಿ ಸುನಕ್ ಅವರು ಪ್ರತಿ ವರ್ಷ ಭಾರತದ ಯುವ ವೃತ್ತಿಪರರಿಗೆ ಯುಕೆಯಲ್ಲಿ ಕೆಲಸ ಮಾಡಲು 3,000 ವೀಸಾಗಳಿಗೆ ಚಾಲನೆ ನೀಡಿದ್ದಾರೆ. ಇಂತಹ ಯೋಜನೆಯಿಂದ ಪ್ರಯೋಜನ ಪಡೆಯುವ ಮೊದಲ ವೀಸಾ-ರಾಷ್ಟ್ರೀಯ ದೇಶ ಭಾರತ ಎಂದು ಬ್ರಿಟಿಷ್ ಸರ್ಕಾರ ಹೇಳಿದ್ದು, ಕಳೆದ ವರ್ಷ ಒಪ್ಪಿಕೊಂಡ ಯುಕೆ-ಭಾರತ ವಲಸೆ ಮತ್ತು ಚಲನಾ ಪಾಲುದಾರಿಕೆಯ ಬಲವನ್ನು ಇದು ಎತ್ತಿ ತೋರಿಸುತ್ತದೆ ಎಂದಿದೆ. “ಇಂದು ಯುಕೆ-ಇಂಡಿಯಾ ಯಂಗ್ ಪ್ರೊಫೆಷನಲ್ಸ್ ಸ್ಕೀಮ್ ಅನ್ನು ದೃಢೀಕರಿಸಲಾಗಿದೆ, 18-30 ವರ್ಷ ವಯಸ್ಸಿನ ಪದವೀಧರ ಭಾರತೀಯ […]