ಪ್ರಧಾನಿ ಮೋದಿ ಶತಾಯುಷಿ ತಾಯಿ ಹೀರಾ ಬಾ ಇನ್ನಿಲ್ಲ…

ಅಹಮದಾಬಾದ್: ಇಲ್ಲಿನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾದ ಎರಡು ದಿನಗಳ ನಂತರ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ಶುಕ್ರವಾರ ತಮ್ಮ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ “ಭವ್ಯವಾದ ಶತಮಾನವು ದೇವರ ಪಾದಸೇರಿತು. ಅಮ್ಮಾ ನಾನು ಯಾವಾಗಲೂ ತಪಸ್ವಿಯ ಪ್ರಯಾಣ, ನಿಸ್ವಾರ್ಥ ಕರ್ಮಯೋಗಿ ಮತ್ತು ಮೌಲ್ಯಗಳಿಗೆ ಬದ್ಧವಾದ ಜೀವನವನ್ನು ಒಳಗೊಂಡಿರುವ ತ್ರಿತ್ರಿಮೂರ್ತಿಗಳನ್ನು ಅನುಭೂತಿ ಮಾಡಿದ್ದೇನೆ ಎಂದು ನಾನು ಯಾವಾಗಲೂ ಭಾವಿಸುತ್ತೇನೆ.” “ಅವಳ 100 ನೇ ಹುಟ್ಟುಹಬ್ಬದಂದು ನಾನು ಅವಳನ್ನು ಭೇಟಿಯಾದಾಗ, ಅವಳು ಒಂದು […]
ಬ್ರಿಟನ್ ಪ್ರಧಾನಿ ಗಾದಿಯ ರೇಸ್ ನಲ್ಲಿ ರಿಷಿ ಸುನಕ್ ಅನ್ನು ಹಿಂದಿಕ್ಕಿ ಮೂರನೇ ಮಹಿಳಾ ಪ್ರಧಾನಿಯಾದ ಲಿಜ್ ಟ್ರಸ್

ಲಂಡನ್: ಬ್ರಿಟನ್ನ ಕನ್ಸರ್ವೇಟಿವ್ ಪಕ್ಷದ ಸದಸ್ಯರು ಬೋರಿಸ್ ಜಾನ್ಸನ್ ಅವರ ಉತ್ತರಾಧಿಕಾರಿಯಾಗಿ ಲಿಜ್ ಟ್ರಸ್ ಅವರನ್ನು ಆಯ್ಕೆ ಮಾಡಿದ್ದಾರೆ. ಬ್ರಿಟನ್ ನ ಪ್ರಧಾನಿ ರೇಸ್ ನಲ್ಲಿ ಮಾಜಿ ಚಾನ್ಸೆಲರ್ ರಿಷಿ ಸುನಕ್ ಕೂಡಾ ಇದ್ದರು. ಬ್ರಿಟನ್ ಗಂಭೀರ ಆರ್ಥಿಕ ಬಿಕ್ಕಟ್ಟಿನಲ್ಲಿದ್ದು, ಈ ಸಮಯದಲ್ಲಿ ಯಾರೇ ಪ್ರಧಾನಿಯಾದರೂ ಅದು ಮುಳ್ಳಿನ ಮೇಲಿನ ನಡಿಗೆಯಾಗಿರುತ್ತದೆ. ಪ್ರಧಾನಿ ಗಾದಿಗೆ ನಡೆದ ಚುನಾವಣೆಯಲ್ಲಿ 47 ವರ್ಷದ ಟ್ರಸ್, ಶೇಕಡಾ 57.4 ಮತಗಳನ್ನು ಗಳಿಸಿ ರಿಷಿ ಸುನಕ್ ವಿರುದ್ದ ಮೇಲುಗೈ ಸಾಧಿಸಿದರು. ಈಕೆ ಆರು […]
ಆಜಾದಿ ಕಾ ಅಮೃತ್ ಮಹೋತ್ಸವ ಐಕಾನಿಕ್ ವೀಕ್ ಆಚರಣೆ: ಕೆನರಾ ಬ್ಯಾಂಕ್ ಸಿಂಡಿಕೇಟ್ ಗೋಲ್ಡನ್ ಜ್ಯೂಬಿಲಿ ಹಾಲ್ನಲ್ಲಿ ನೇರಪ್ರಸಾರ

ಉಡುಪಿ: ನವದೆಹಲಿಯ ವಿಜ್ಞಾನ ಭವನ್ನಲ್ಲಿ ನಡೆಯುವ ಆಜಾದಿ ಕಾ ಅಮೃತ್ ಮಹೋತ್ಸವ ಐಕಾನಿಕ್ ವೀಕ್ ಸೆಲೆಬ್ರೇಷನ್ ಕಾರ್ಯಕ್ರಮವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೂನ್ 6 ರಂದು ಉದ್ಘಾಟಿಸಲಿದ್ದಾರೆ. ಭಾರತದ ಹಣಕಾಸು ಸಚಿವಾಲಯ, ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ ಮತ್ತು ಭಾರತ ಸರಕಾರದ ವತಿಯಿಂದ ನಡೆಯುತ್ತಿರುವ ಈ ಕಾರ್ಯಕ್ರಮವನ್ನು ಭಾರತದಾದ್ಯಂತ ಸುಮಾರು 75 ಜಿಲ್ಲೆಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತಿದ್ದು, ಕರ್ನಾಟಕದಿಂದ ಉಡುಪಿ ಜಿಲ್ಲೆಯನ್ನು ಆಯ್ಕೆ ಮಾಡಲಾಗಿದೆ. ನೇರ ಪ್ರಸಾರ ಕಾರ್ಯಕ್ರಮವನ್ನು ಲೀಡ್ ಬ್ಯಾಂಕ್ ಕೆನರಾ ಬ್ಯಾಂಕ್ ಉಡುಪಿ, ಇವರ […]
ಪ್ರಧಾನಿ ಮೋದಿ ಭಾರತದ ಅಭಿವೃದ್ಧಿಯ ಪರ್ವಕ್ಕೆ ನಾಂದಿ ಹಾಡಿದ ಭರವಸೆಯ ನಾಯಕ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಉಡುಪಿ : ಭಾರತವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರ ಆಶಾಕಿರಣ. ಕಳೆದ 8 ವರ್ಷದಲ್ಲಿ ನರೇಂದ್ರ ಮೋದಿಯವರು ಸಮರ್ಥ ಮತ್ತು ಭರವಸೆಯ ನಾಯಕರಾಗಿ ಭಾರತದ ಅಭಿವೃದ್ಧಿಯ ಪರ್ವಕ್ಕೆ ನಾಂದಿ ಹಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ವ್ಯಕ್ತಪಡಿಸಿದರು. ಬುಧವಾರ ಅವರು ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ಆಯೋಜಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 8ನೇ ವರ್ಷಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ದೇಶದ ಪ್ರಗತಿಗೆ ರಾಜಕೀಯ […]
ಮೇ 31: ಕೇಂದ್ರದ ಯೋಜನಾ ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ರಾಷ್ಟ್ರವ್ಯಾಪಿ ಆನ್ಲೈನ್ ಸಂವಾದ-ಚರ್ಚೆ

ಉಡುಪಿ: ರಾಷ್ಟ್ರವು ಭಾರತ ಸ್ವಾತಂತ್ರ್ಯದ ಸ್ಮರಣಾರ್ಥವಾಗಿ ಸ್ವತಂತ್ರ ಭಾರತದ ಅಮೃತ ಮಹೋತ್ಸವವನ್ನು ಆಚರಿಸುತ್ತಿದೆ. ಈ ಸುಸಂದರ್ಭದ ಸ್ಮರಣಾರ್ಥವಾಗಿ ಮಾನ್ಯ ಪ್ರಧಾನ ಮಂತ್ರಿಯವರು ಭಾರತ ಸರ್ಕಾರದ ಒಂಭತ್ತು ಮಂದಿ ಸಚಿವರು/ಇಲಾಖೆಗಳನ್ನು ಒಳಗೊಂಡ 16 ಯೋಜನೆಗಳು/ಕಾರ್ಯಕ್ರಮಗಳ ಕುರಿತು ಫಲಾನುಭವಿಗಳೊಂದಿಗೆ ಇದೇ ಮೇ, 31 ರಂದು ಚರ್ಚೆಯನ್ನು ನಡೆಸುವರು. ಪ್ರಧಾನಿಯವರು ಯಾವ ಯೋಜನೆಗಳ ಫಲಾನುಭವಿಗಳೊಂದಿಗೆ ಪರಸ್ಪರ ಸಂವಾದ ಪ್ರತಿಕ್ರಿಯೆಯಲ್ಲಿ ಭಾಗವಹಿಸುವರೋ ಅಂತಹ ಯೋಜನೆಗಳ ಪಟ್ಟಿಯನ್ನು ಇದರೊಂದಿಗೆ ಅಡಕಗೊಳಿಸಲಾಗಿದೆ. ಈ ಯೋಜನೆಗಳು ನಮ್ಮ ಜನರ ಪೈಕಿ ಕಡು ಬಡವರನ್ನು ಒಳಗೊಳ್ಳುತ್ತಿರುವುದರಿಂದ ಇದಕ್ಕೆ ‘ಗರೀಬ್ […]