ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಗೆ ಹಾಗೂ ನೀಲಿಕ್ರಾಂತಿ ಯೋಜನೆಯಡಿ 2018-19 ಮತ್ತು 2019-20 ರಲ್ಲಿ ಬಾಕಿ ಉಳಿದಿರುವ ಘಟಕಗಳಿಗಾಗಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಒಳನಾಡು ಮೀನುಗಾರಿಕೆ ಮತ್ತು ಜಲಕೃಷಿ ಅಭಿವೃದ್ಧಿ, ಕಡಲ ಕೃಷಿ ಮತ್ತು ಕಡಲ ಕಳೆ ಕೃಷಿಗೆ ಸೇರಿದಂತೆ ಸಮುದ್ರ ಮೀನುಗಾರಿಕೆ ಅಭಿವೃದ್ಧಿ, ಅಲಂಕಾರಿಕ ಮತ್ತು ಮನೋರಂಜನೆ ಮೀನುಗಾರಿಕಾ ಅಭಿವೃದ್ಧಿ, ಆಳಸಮುದ್ರದ ಮೀನುಗಾರಿಕೆಗೆ ಅಭಿವೃದ್ಧಿ ಮತ್ತು ಮೀನುಗಾರಿಕೆ ನಿರ್ವಹಣೆ ಹಾಗೂ ನಿಯಂತ್ರಣ ವಿಧಿಗಳ ಅಭಿವೃದ್ಧಿ […]
ಕೊರೋನಾ ಮಣಿಸಲು ಲಸಿಕೆಯೊಂದೆ ಪರಿಹಾರ: ನರೇಂದ್ರ ಮೋದಿ

ದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳ ಹಿನ್ನೆಲೆಯಲ್ಲಿ, ನಾಲ್ಕನೇ ಅಲೆ ಶುರುವಾಗಿರುವ ಭೀತಿ ಶುರುವಾಗಿದೆ. ಈ ನಿಟ್ಟಿನಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆದಿದ್ದು, ವೀಡಿಯೋ ಕಾನ್ಪರೆನ್ಸ್ ಮೂಲಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ದೇಶದಲ್ಲಿ ಕೊರೋನಾ ಸಂಕಟ ಇನ್ನೂ ತಗ್ಗಿಲ್ಲ, ಕೊರೋನಾ ಮಣಿಸಲು ಇರುವ ಒಂದೇ ದಾರಿಯೆಂದರೆ ಎಲ್ಲರೂ ಲಸಿಕೆಯನ್ನು ಹಾಕಿಸಿಕೊಳ್ಳುವುದು ಎಂದರು. ರಾಜ್ಯ ಮತ್ತು ಕೇಂದ್ರ ಸರಕಾರಗಳು ಜೊತೆಗೂಡಿ ಕೊರೋನಾ ಜೊತೆ ಹೋರಾಡಬೇಕು. ಹೆಚ್ಚುತ್ತಿರುವ ಕೊರೋನಾ ಕೇಸ್ ಗಳ […]
ಮುಖ್ಯ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ: ಅರ್ಜಿ ಆಹ್ವಾನ
ಉಡುಪಿ, ಜೂನ್ 27: 2019-20 ನೇ ಸಾಲಿನ ಮುಖ್ಯ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ(ಸಿ.ಎಂ.ಇ.ಜಿ.ಪಿ)ಯಡಿ ಸ್ವ-ಉದ್ಯೋಗ ಸ್ಥಾಪಿಸಲು ಆಸಕ್ತಿ ಇರುವ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ/ ಯುವತಿಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯು ಕರ್ನಾಟಕ ಸರ್ಕಾರವು ಗ್ರಾಮೀಣ ಪ್ರದೇಶದಲ್ಲಿ ಸ್ವಂತ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕರ್ನಾಟಕ ರಾಜ್ಯ ಖಾದಿ & ಗ್ರಾಮೋದ್ಯೋಗ ಮಂಡಳಿ (ಕೆ.ವಿ.ಐ.ಬಿ) ಗಳ ಮುಖಾಂತರ ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಯಲ್ಲಿ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ-ಯುವತಿಯರಿಗೆ ಗರಿಷ್ಠ ಯೋಜನಾ ವೆಚ್ಚ […]
ಗೋಹತ್ಯೆ ನಿಷೇಧಿಸಲು ಮೋದಿ ಸರಕಾರ ಸೂಕ್ತ ಕಾನೂನು ರೂಪಿಸಬೇಕು: ಪೇಜಾವರ ಶ್ರೀ

ಉಡುಪಿ: ಗೋಹತ್ಯೆ, ಗೋಮಾಂಸದ ಭಕ್ಷಣೆ ಹೇಯ ಕೃತ್ಯ. ಮಾನವೀಯ ನೆಲೆಯಲ್ಲಿ ಗೋವಿನ ರಕ್ಷಣೆಯಾಗಬೇಕು. ಕೇಂದ್ರದಲ್ಲಿ ಬಿಜೆಪಿ ಬಹುಮತದಿಂದ ಆಯ್ಕೆಯಾಗಿದೆ. ಹೀಗಾಗಿ ನರೇಂದ್ರ ಮೋದಿ ನೇತೃತ್ವದ ಸರಕಾರ ಗೋವಿನ ರಕ್ಷಣೆಗೆ ಸೂಕ್ತ ಕಾನೂನು ರೂಪಿಸಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಹೇಳಿದ್ದಾರೆ. ಉಡುಪಿ ಶ್ರೀಕೃಷ್ಣ ಮಠದಲ್ಲಿ ಭಾನುವಾರ ದೇಸಿ ಗೋ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ದೇಶದಲ್ಲಿ ಪಶು ಸಂಪತ್ತು ಬೆಳೆಯಬೇಕು. ಅಮೃತ ಕೊಡುವ ಗೋವುಗಳ ಬಗ್ಗೆ ಕಾಳಜಿ ವಹಿಸಬೇಕಿದೆ. ಗೋವುಗಳನ್ನು ಉಳಿಸುವ ಕಾಳಜಿ ಯಾರು […]
ಪ್ರತ್ಯೇಕ ಮೀನುಗಾರಿಕೆ ಖಾತೆ ಸೇರ್ಪಡೆ ಸ್ವಾಗತಾರ್ಹ: ನಯನ ಗಣೇಶ್

ಉಡುಪಿ: ಕೇಂದ್ರ ಸಚಿವ ಸಂಪುಟದಲ್ಲಿ ಮೀನುಗಾರಿಕೆ ಖಾತೆ ಸೇರ್ಪಡೆ ಮಾಡಿ ಗಿರಿರಾಜ್ ಸಿಂಗ್ ಅವರನ್ನು ಮೊದಲ ಸಚಿವರನ್ನಾಗಿ ನೇಮಕ ಮಾಡಿದ ಪ್ರಧಾನಿ ನರೇಂದ್ರ ಮೋದಿ ಯವರ ನಿರ್ಧಾರ ವನ್ನು ಮಹಿಳಾ ಮೋರ್ಚಾ ಅಧ್ಯಕ್ಷೆ ನಯನ ಗಣೇಶ್ ಸ್ವಾಗತಿಸಿದ್ದರೆ. ಚುನಾವಣಾ ಪೂರ್ವ ದಲ್ಲಿ ನೀಡಿದ ಅಶ್ವಾಸನೆಯಂತೆ ಪ್ರಧಾನಿ ಯವರು ಮೊದಲ ಕ್ಯಾಬಿನೆಟ್ ಲ್ಲಿ ಹೊಸ ಇಲಾಖೆಯನ್ನು ಸೇರ್ಪಡೆ ಮಾಡಿ ಕರಾವಳಿಯಾ ಮೀನುಗಾರ ಹಿತವನ್ನು ಕಾಪಾಡಿಕೊಳ್ಳುವ ಕಾರ್ಯ ಮಾಡಿದ್ದು ಮುಂದಿನ ದಿನಗಳಲ್ಲಿ ಈ ಇಲಾಖೆ ಮೀನುಗಾರ ಸಮಸ್ಯೆ ಗಳಿಗೆ ಪ್ರಾಮಾಣಿಕವಾಗಿ […]