ಪೊಲೀಸ್ ಇಲಾಖೆಯಲ್ಲಿ ಕರಾವಳಿ ಯುವ ಜನತೆಯ ಸೇರ್ಪಡೆ ಅಗತ್ಯವಿದೆ: ಭಾಸ್ಕರ್ ರಾವ್

ಉಡುಪಿ: ಕರಾವಳಿಯ ಜನತೆ ಹೆಚ್ಚು ಧೈರ್ಯಶಾಲಿಗಳು, ಬುದ್ದಿವಂತರು ಮತ್ತು ಇತರರಿಗೆ ಸ್ಪೂರ್ತಿ ತುಂಬುವಂತಹವರು ಇಂತಹ ಪ್ರದೇಶದ ಯುವಕ ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾದರೆ, ಇಲಾಖೆ ಇನ್ನಷ್ಟು ಉತ್ತಮ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಕೆ.ಎಸ್.ಆರ್.ಪಿ ಯ ಎಡಿಜಿಪಿ ಭಾಸ್ಕರ್ ರಾವ್ ಹೇಳಿದ್ದಾರೆ. ಅವರು ಗುರುವಾರ ಮಲ್ಪೆಯ ಏಳೂರು ಮೊಗವೀರ ಸಭಾಂಗಣದಲ್ಲಿ, ಕೆ.ಎಸ್.ಆರ್.ಪಿ., ಕರಾವಳಿ ಕಾವಲು ಪಡೆ ಮತ್ತು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ, ಕರಾವಳಿ ತೀರದ ಯುವಕ ಯುವತಿಯರಿಗೆ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ […]