ಸುವರ್ಣ ತ್ರಿಭುಜ ಬೋಟ್ ನಾಪತ್ತೆ ಪ್ರಕರಣ:ಮಹಾರಾಷ್ಟ್ರದ ಮಾಲ್ವಾದಲ್ಲಿ ನಿರಂತರ ತನಿಖೆ

ಉಡುಪಿ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಸುವರ್ಣ ತ್ರಿಭುಜ ಬೋಟಲ್ಲಿ ತೆರಳಿದ್ದ ಏಳು ಮಂದಿ ಮೀನುಗಾರರು ಕಣ್ಮರೆಯಾಗಿ ಒಂದು ತಿಂಗಳು ಕಳೆದಿದೆ. ಆದರೆ ಇಲ್ಲಿಯವರೆಗೆ ನಾಪತ್ತೆಯಾದವರ ಬಗ್ಗೆ ಒಂದು ಸುಳಿವು ಕೂಡ ಸಿಕ್ಕಿಲ್ಲ. ಡಿಸೆಂಬರ್ 15 ರಂದು ಮಲ್ಪೆಯ `ಸುವರ್ಣ ತ್ರಿಭುಜ’ ಬೋಟು ಸಂಪರ್ಕ ಕಡಿತವಾಗಿತ್ತು. ಬಳಿಕ ಆ ಭಾಗದಲ್ಲಿ ಸಂಚರಿಸಿದ ಎಲ್ಲಾ ಹಡಗುಗಳ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ಒಂದು ಮೂಲದ ಪ್ರಕಾರ ಆ ಭಾಗದಲ್ಲಿ ಹಾದು ಹೋದ ಹಡಗಿನ ಮೂಲಕ ಒಂದು ವಯರ್ ಲೆಸ್ ಮೆಸೇಜ್ […]