ಪೊಲೀಸರು ಒತ್ತಡಕ್ಕೆ ಒಳಗಾಗದೇ ಕರ್ತವ್ಯ ನಿರ್ವಹಿಸಬೇಕು: ನ್ಯಾ.ಸುಬ್ರಮಣ್ಯ        

ಉಡುಪಿ, ಫೆ.25: ಪೊಲೀಸರು ಕರ್ತವ್ಯ ನಿರ್ವಹಣೆ ಸಮಯದಲ್ಲಿ ಯಾವುದೇ ಮಾನಸಿಕ ಮತ್ತು ದೈಹಿಕ ಒತ್ತಡಗಳಿಗೆ ಒಳಗಾಗದೆ ಕಾರ್ಯ ನಿರ್ವಹಿಸಬೇಕು. ಇದಕ್ಕಾಗಿ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜೆ.ಎನ್.ಸುಬ್ರಮಣ್ಯ ಹೇಳಿದರು. ಅವರು ಇಂದು ಉಡುಪಿಯ ಚಂದು ಮೈದಾನದಲ್ಲಿ, ಉಡುಪಿ ಪೊಲೀಸ್ ತರಬೇತಿ ಶಾಲೆಯ 13 ನೇ ತಂಡದ ಸಶಸ್ತ್ರ ಪೊಲೀಸ್ ಕಾನ್ಸ್ಸ್ಟೇಬಲ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ, ಗೌರವ ರಕ್ಷೆ ಸ್ವೀಕರಿಸಿ ಮಾತನಾಡಿದರು. ಪೊಲೀಸರು ಯಾವುದೇ ಒತ್ತಡ, ಪ್ರಲೋಭನೆಗಳಿಗೆ ಒಳಗಾಗದೇ […]