ಡಿ.ದೇವರಾಜು ಅರಸು ಅವರಿಂದ ಹಿಂದುಳಿದ ವರ್ಗಗಳಿಗೆ ಶಕ್ತಿ: ಶೋಭಾ ಕರಂದ್ಲಾಜೆ

ಉಡುಪಿ: ರಾಜ್ಯದ ಹಿಂದುಳಿದ ವರ್ಗಗಳ ಸಮಸ್ಯೆಗಳನ್ನು ಅರಿತಿದ್ದ ದಿ.ಶ್ರೀ. ಡಿ ದೇವರಾಜ ಅರಸು ಅವರು, ಅವರ ಸಮಸ್ಯೆಗಳಿಗೆ ದನಿಯಾಗಿ, ವಿವಿಧ ಕಾರ್ಯಕ್ರಮಗಳ ಮೂಲಕ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಶಕ್ತಿ ತುಂಬಿದ ಮಹಾನ್ ವ್ಯಕ್ತಿ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ, ರಜತಾದ್ರಿಯ ಅಟಲ್ ಬಿಹಾರಿ […]