ಪಿಪಿಸಿ: ‘ಕಾಸ್ಟ್ ಅಂಡ್ ಮ್ಯಾನೇಜ್ಮೆಂಟ್ ಅಕೌಂಟಿಕ್’ ಪುಸ್ತಕ ಅನಾವರಣ

ಉಡುಪಿ: ಉಡುಪಿ ಪೂರ್ಣ ಪ್ರಜ್ಞಾ ಪದವಿ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಧ್ಯಾಪಕಿ ಸೌಮ್ಯ ಲೋಕೇಶ್ ಶೆಟ್ಟಿ ಹಾಗೂ ಡಾ. ಜಿ. ಶಂಕರ್ ಮಹಿಳಾ ಕಾಲೇಜಿನ ಪ್ರಾಧ್ಯಾಪಕ ಡಾ. ಉಮೇಶ್ ಮಯ್ಯ ಅವರು ಜೊತೆಗೂಡಿ ಬರೆದ ಬಿ.ಕಾಂ ತೃತೀಯ ಸೆಮಿಸ್ಟರ್ ತರಗತಿಯ ಕಾಸ್ಟ್ ಅ್ಯಂಡ್ ಮ್ಯಾನೇಜ್ಮೆಂಟ್ ಅಕೌಂಟಿಕ್ ಪುಸ್ತಕವನ್ನು ಅದಮಾರು ಮಠದ ಹಿರಿಯ ಯತಿ ವಿಶ್ವಪ್ರಿಯತೀರ್ಥ ಶ್ರೀಪಾದರು ಬುಧವಾರ ಉಡುಪಿ ಪೂರ್ಣ ಪ್ರಜ್ಞಾ ಕಾಲೇಜಿನ ಮಿನಿ ಆಡಿಟೋರಿಯಂ ನಲ್ಲಿ ಬಿಡುಗಡೆಗೊಳಿಸಿದರು. ಆ ನಂತರ ಮಾತನಾಡಿದ ಸ್ವಾಮೀಜಿ, ತನ್ನ ಕಾಲೇಜಿನ […]