ನೌಕಾಪಡೆ ತನ್ನ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸದಿದ್ದರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಿದ್ಧ: ಪ್ರಮೋದ್ ಮಧ್ವರಾಜ್

ಉಡುಪಿ: ನೌಕಾಪಡೆ ಮೀನುಗಾರರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಿ ತನ್ನ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸದಿದ್ದರೆ ಸುಪ್ರಿಂ ಕೋರ್ಟ್ ಮೆಟ್ಟಿಲೇರಲು ಸಿದ್ದ. ಮಾತ್ರವಲ್ಲದೆ ಅಗತ್ಯ ಬಿದ್ದರೆ ರಕ್ಷಣಾ ಸಚಿವೆ ನಿರ್ಮಲಾ ಸೀತರಾಮನ್ ವಿರುದ್ದವೂ ಪ್ರಕರಣ ದಾಖಲಿಸುತ್ತೇನೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ಎಚ್ಚರಿಕೆ ನೀಡಿದರು.. ಇಂದು ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೌಕಾಪಡೆಯ ಐಎನ್ಎಸ್ ಕೊಚ್ಚಿನ್ ಹಡಗು ಡಿಕ್ಕಿ ಹೊಡೆದ ಪರಿಣಾಮವೇ ಸುವರ್ಣ ತ್ರಿಭುಜ ಬೋಟ್ ಸಮುದ್ರದಲ್ಲಿ ಮುಳುಗಿದ್ದು. ಆದರೆ ಚುನಾವಣೆಯ ಹಿನ್ನೆಲೆಯಲ್ಲಿ ಇದನ್ನು ಮುಚ್ಚಿಡಲಾಗಿದೆ. ನೌಕಾಸೇನೆಯವರು ಮೃತ […]
ಮಾಜಿ ಸಚಿವ ಪ್ರಮೋದ್ ಮೀನುಗಾರರಿಗೆ ದ್ರೋಹ ಮಾಡಿದ್ದಾರೆ: ಯಶ್ ಪಾಲ್ ಸುವರ್ಣ ಆರೋಪ

ಉಡುಪಿ: ಮೈತ್ರಿ ಅಭ್ಯರ್ಥಿಯಾಗಿರುವ ಪ್ರಮೋದ್ ಮಧ್ವರಾಜ್ ಅವರು ಹಿಂದೆ ಮೀನುಗಾರ ಸಚಿವರಾಗಿದ್ದ ಸಂದರ್ಭದಲ್ಲಿ ಅವರ ಮೇಲೆ ಮೀನುಗಾರರ ಸಾಕಷ್ಟು ನಿರೀಕ್ಷೆಯನ್ನು ಇಟ್ಟುಕೊಂಡಿದ್ದರು. ಆದರೆ ಮೀನುಗಾರರಿಗೆ ಸೌಲಭ್ಯಗಳನ್ನು ನೀಡುವ ಬದಲು ಈ ಹಿಂದೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಜಾರಿಗೊಳಿಸಿದ್ದ ಯೋಜನೆಗಳನ್ನು ಮೀನುಗಾರರಿಂದ ಕಿತ್ತುಕೊಂಡರು. ಮೀನುಗಾರರ ಒಂದೇ ಒಂದು ಬೇಡಿಕೆಯನ್ನು ಈಡೇರಿಸದೆ ಮೀನುಗಾರರಿಗೆ ದ್ರೋಹ ಮಾಡಿದ್ದಾರೆ ಎಂದು ಉಡುಪಿ–ದ.ಕ. ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಆರೋಪಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ […]
ಕಾಂಗ್ರೆಸ್ ಉಳಿಸಲು ಈ ನಿರ್ಧಾರ: ಗೆದ್ದು ರಾಜಧರ್ಮ ಪಾಲಿಸುತ್ತೇನೆ: ಪ್ರಮೋದ್ ಮಧ್ವರಾಜ್

ಉಡುಪಿ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್- ಜೆಡಿಎಸ್ ಹಾಲು ಜೇನಿನಂತೆ ಬೆರೆಯಲಿದೆ. ನಾನು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ ಮೈತ್ರಿ ಧರ್ಮದಂತೆ ಜೆಡಿಎಸ್ ಅಭ್ಯರ್ಥಿ ಯಾಗಿ ಕಾಂಗ್ರೆಸ್ ಪರವಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಮಾಜಿ ಸಚಿವ, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಹೇಳಿದರು. ಶುಕ್ರವಾರ ಉಡುಪಿ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಮನೆಗೆ ಹೋಗುವ ಮೊದಲು ಕಾಂಗ್ರೆಸ್ ಕಚೇರಿಗೆ ಭೇಟಿ ಕೊಟ್ಟಿದ್ದೇನೆ. ಕಾಂಗ್ರೆಸ್ ಪಕ್ಷ ಉಳಿಸಲು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಗೆದ್ದು ಬಂದರೆ ರಾಜಧರ್ಮ ಪಾಲಿಸುತ್ತೇನೆ ಎಂದರು. ಮಾರ್ಚ್ 25 ಕ್ಕೆ ನಾಮಪತ್ರ […]