ತ್ಯಾಗದಿಂದ ಬಂದ ತೇಜಸ್ಸು “ಸ್ವಾತಂತ್ರ್ಯ”: ಪ್ರಜ್ಞಾ ಬರೆದ ಸ್ವಾತಂತ್ರ್ಯ ದಿನದ ವಿಶೇಷ ಬರಹ

ಸ್ವಾತಂತ್ರ್ಯ ದಿನಾಚರಣೆ ಎಂದರೆ ನಮ್ಮ ದೇಶವನ್ನು  ಬ್ರಿಟೀಷರ ಆಳ್ವಿಕೆಯಿಂದ ಮುಕ್ತಾಯಗೊಂಡ ಕ್ಷಣವನ್ನು ಸ್ಮರಿಸುವ  ವಿಶೇಷ ಕ್ಷಣ. ಇದು ಕೇವಲ ರಜೆಯ ದಿನವಲ್ಲ, ನಮ್ಮ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಹೋರಾಟಗಾರರ ತ್ಯಾಗ, ಧೈರ್ಯ ಮತ್ತು ದೇಶಪ್ರೇಮವನ್ನು ನೆನೆದು ಗೌರವಿಸುವ ದಿನ.  ನನ್ನ ಪ್ರಕಾರ ನಾವು ಸ್ವಾತಂತ್ರ್ಯ ದಿನವನ್ನು ತುಂಬಾ ಖುಷಿಯಿಂದ,  ಗೌರವದಿಂದ ಆಚರಿಸಬೇಕು. ನನ್ನ ಬಾಲ್ಯದ ದಿನದಲ್ಲಿ ಶಾಲೆಗೆ ಹೋಗುತ್ತಿರುವಾಗ ಸ್ವಾತಂತ್ರ್ಯ ದಿನಾಚರಣೆಯ ಹಿಂದಿನ ದಿನದಂದು ಸುತ್ತಮುತ್ತಲೂ ಎಲ್ಲಾ ಸ್ವಚ್ಛಗೊಳಿಸಿ ಭಾರತದ ನಕ್ಷೆಯನ್ನು ಧ್ವಜಸ್ತಂಬದ ಮುಂದೆ […]