ಪ್ರಯಾಗ್ ರಾಜ್:ಮಹಾ ಕುಂಭಮೇಳದಲ್ಲಿ ಮೌನಿ ಅಮಾವಾಸ್ಯೆಯಂದು ಕಾಲ್ತುಳಿತ ದುರಂತದ ಬಳಿಕ ಬಿಗಿ ಕ್ರಮ;ಯಾತ್ರಿಕರಿಗೆ ಈಗ ನಡೆಯುವುದೇ ಸವಾಲು

ಪ್ರಯಾಗ್ ರಾಜ್ : ಮಹಾ ಕುಂಭಮೇಳದಲ್ಲಿ ಮೌನಿ ಅಮಾವಾಸ್ಯೆಯಂದು ಕಾಲ್ತುಳಿತ ದುರಂತ ಸಂಭವಿಸಿದ ಬಳಿಕ ಬಿಗಿ ಕ್ರಮಗಳನ್ನು ಆಡಳಿತ ಕೈಗೊಂಡಿದ್ದು, ಯಾತ್ರಿಕರಿಗೆ ಪುಣ್ಯ ಸ್ಥಳದಲ್ಲಿ ಈಗ ಪಾದಯಾತ್ರೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಅನೇಕರು ಸಂಗಮದ ಸಮೀಪದ ಸ್ಥಳಕ್ಕೆ ನಾಲ್ಕು ಚಕ್ರದ ವಾಹನಗಳ ಪ್ರವೇಶಕ್ಕೆ ಅವಕಾಶ ನೀಡದ ಕಾರಣ ಕಿಲೋಮೀಟರ್ ಗಟ್ಟಲೆ ನಡೆದು ಕ್ರಮಿಸಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ. ಸಹಾಸ್ರಾರು ಸಾಮಾನ್ಯ ಭಕ್ತರು ಕಾಲ್ನಡಿಗೆಯಲ್ಲಿ ಬಹಳ ದೂರ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಎಲ್ಲರಿಗೂ ಹೆಚ್ಚು ಬೇಡಿಕೆಯಿರುವ ಶಟಲ್ ಅಥವಾ ಇ-ರಿಕ್ಷಾವನ್ನು […]