ಜಗತ್ತಿನಲ್ಲಿ ಪ್ರೀತಿ ಬಾಂಧವ್ಯ ಬೆಸೆಯಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್

ಉಡುಪಿ: ಜಗತ್ತಿನಲ್ಲಿ ಮಾನವರ ಮಧ್ಯೆ ಪ್ರೀತಿ ಬಾಂಧವ್ಯ ಇನ್ನಷ್ಟು ಬೆಸೆಯಬೇಕಾದ ಅಗತ್ಯವಿದೆ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಹೇಳಿದ್ದಾರೆ. ಅವರು ಬುಧವಾರ ಉಡುಪಿ ಪೇಜಾವರ ಮಠ ಹಾಗೂ ಕೃಷ್ಣಮಠಕ್ಕೆ ಭೇಟಿ ನೀಡಿ ಮಾತನಾಡಿದರು. ಕೃಷ್ಣಮಠಕ್ಕೆ ಭೇಟಿ ನೀಡಲು ಬಹುದಿನಗಳಿಂದ ಯೋಚಿಸುತ್ತಿದ್ದೆ. ಇಂದು ಭೇಟಿ ನೀಡಿರುವುದು ಸಂತೋಷ ತಂದಿದೆ. ಪೇಜಾವರ ಸ್ವಾಮೀಜಿಗಳು ಚೈತನ್ಯದಿಂದ ಓಡಾಡುತ್ತಿರುವುದು ಸಂತಸ ಮೂಡಿಸಿದೆ. ಅವರ ಧಾರ್ಮಿಕ ಮತ್ತು ಸಾಮಾಜಿಕ ಕೈಂಕರ್ಯಗಳು ಇನ್ನಷ್ಟು ಮೂಡಿಬರಲಿ ಎಂದು ರಾಷ್ಟ್ರಪತಿಗಳು ಹಾರೈಸಿದರು.   ರಾಮರಾಜ್ಯವು ಆದರ್ಶ ರಾಜ್ಯವಾಗಿದ್ದು, ಪ್ರಜೆಗಳೊಂದಿಗೆ […]