ಪ್ರಧಾನಿ ಮೋದಿ ಉಡುಪಿ ಭೇಟಿ ಹಿನ್ನೆಲೆ- ಎಸ್ ಪಿಜಿ ಮತ್ತು ಎಎಸ್ ಟಿ ತಂಡದಿಂದ ಭದ್ರತಾ ತಪಾಸಣೆ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ಇದೇ ನ.28ರಂದು ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ‌. ಈ ಹಿನ್ನೆಲೆಯಲ್ಲಿ ಎಸ್ ಪಿಜಿ ಮತ್ತು ಆ್ಯಂಟಿ ಸಬೋಟೇಜ್ ಚೆಕ್ (Anti sabotage check) ತಂಡವು ಕಾರ್ಯಕ್ರಮದ ಸಿದ್ಧತೆ ಮತ್ತು ವೇದಿಕೆ ನಿರ್ಮಾಣ ಕಾರ್ಯದ ಪರಿಶೀಲನೆಯನ್ನು ನಡೆಸುತ್ತಿವೆ. ಎಸ್ ಪಿಜಿ ಮತ್ತು ಎಎಸ್ ಟಿ ತಂಡವು ಆದಿಉಡುಪಿಯ ಹೆಲಿಪ್ಯಾಡ್,ಕರಾವಳಿ ಬೈಪಾಸ್, ಸಿಟಿ ಬಸ್ ನಿಲ್ದಾಣ, ಕಲ್ಸಂಕ ಮಾರ್ಗವಾಗಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.ಜೊತೆಗೆ ಕೃಷ್ಣಮಠ ಮತ್ತು ಪೆಂಡಾಲ್ […]