ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ: ಮೈಸೂರು ಜಿಲ್ಲೆಯಲ್ಲಿ 19 ಬೆಳೆಗಳಿಗೆ ರೈತರು ಮಾಡಿಸಬಹುದು ಬೆಳೆ ವಿಮೆ

ಮೈಸೂರು: 2023 -24ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ – ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯನ್ನು ಕರ್ನಾಟಕ ಸರ್ಕಾರದ ವತಿಯಿಂದ ಜಾರಿಗೊಳಿಸುವ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ ಇದಕ್ಕೆ ನಾಳೆ ಅಂತಿಮ ದಿನವಾಗಿದೆ. ಜಿಲ್ಲೆಗೆ ಅಧಿಸೂಚನೆ ಮಾಡಿರುವ ಬೆಳೆಗಳ ವಿಮಾ, ವಿಮಾ ಕಂತು ಮತ್ತು ಅಂತಿಮ ನೊಂದಣಿ ದಿನಾಂಕದ ವಿವರ: ಎಳ್ಳಿನ ಬೆಳೆಗೆ (ಮಳೆಯಾಶ್ರಿತ) ಪ್ರತಿ ಎಕರೆಗೆ ವಿಮಾ ಮೊತ್ತ 11,635.13 ರೂ.ಗಳಿದ್ದು ವಿಮಾ ಕಂತು 232.70 ರೂ., ಸೂರ್ಯಕಾಂತಿ ಬೆಳೆಗೆ(ಮಳೆಯಾಶ್ರಿತ) ಪ್ರತಿ ಎಕರೆಗೆ ವಿಮಾ […]