ಪ್ರಿಯಾಂಕ ರೆಡ್ಡಿ ಅತ್ಯಾಚಾರ: ಅರೋಪಿಗಳ ಪರ ವಕಾಲತ್ತು ವಹಿಸದಿರಲು ವಕೀಲರ ಸಂಘ ನಿರ್ಧಾರ!

ಹೈದರಾಬಾದ್: ದೆಹಲಿಯಲ್ಲಿ ನಡೆದ ನಿರ್ಭಯಾ ಪ್ರಕರಣದ ಬಳಿಕ ದೇಶವನ್ನೇ ತಲ್ಲಣಗೊಳಿಸಿದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ವಕೀಲರ ಸಂಘ ಮಹತ್ವದ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ವಕೀಲರು ಆರೋಪಿಗಳ ಪರ ವಾದ ಮಾಡದಿರಲು ನಿರ್ಧರಿಸಿದ್ದಾರೆ. ಈ ಆರೋಪಿಗಳಿಗೆ ಯಾವುದೇ ರೀತಿಯ ಕಾನೂನು ಬೆಂಬಲ ನೀಡಲ್ಲ ಅಂತ ಶಾದ್ನಗರದ ಬಾರ್ ಅಸೋಸಿಯೇಷನ್ ತೀರ್ಮಾನ ಮಾಡಿದೆ. ತೆಲಂಗಾಣದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆರೋಪಿಗಳ ವಿರುದ್ಧ […]