ಪ್ರಾಧ್ಯಾಪಕಿ ಡಾ. ಚೇತನಾ ಎಂ. ಅವರಿಗೆ “ವಿದ್ಯಾ ವರ್ಧಿನಿ” ಪ್ರಶಸ್ತಿ.

ದಾವಣಗೆರೆ: ಶಿಕ್ಷಣ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿರುವ, ಪ್ರಸ್ತುತ ಕೋಟೇಶ್ವರದ ಶ್ರೀ ಕಾಳವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿರ್ವಹಣಾ ಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಚೇತನಾ ಎಂ. ಅವರಿಗೆ ಜುಲೈ 20 ರಂದು ಪ್ರತಿಷ್ಠಿತ “ವಿದ್ಯಾವರ್ಧಿನಿ” ಪ್ರಶಸ್ತಿ ನೀಡಿ ಗೌರವಿಸಲಾಯಿತು. ದಾವಣಗೆರೆ ಜಿಲ್ಲಾ ಪಂಚಮಸಾಲಿ ಸಮುದಾಯ ಮತ್ತು ಹರ ಸೇವಾ ಸಂಸ್ಥೆ (ರಿ.), ದಾವಣಗೆರೆಯ ಪಂಚಮಸಾಲಿ ಸಮಾಜದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಯವರು ಈ ಪ್ರಶಸ್ತಿಯನ್ನು ಪ್ರದಾನ […]