ಕಾರ್ಕಳದ ಸಚ್ಚಿದಾನಂದ ಪ್ರಭುಗೆ ಪದೋನ್ನತಿ

ಕಾರ್ಕಳ: ಕಾರ್ಕಳ ಮರ್ಣೆ ಗ್ರಾಮದ ಕಾಡುಹೊಳೆ ಸಚ್ಚಿದಾನಂದ ಪ್ರಭು ಅವರು ಭಾರತದ ರಕ್ಷಣಾ ಇಲಾಖೆಯ ಬ್ರಿಗೇಡಿಯರ್ ಹುದ್ದೆ ಅಲಂಕರಿಸಿದ್ದಾರೆ. ಸಚ್ಚಿದಾನಂದ ಪ್ರಭು ಅವರು ಕಾಡುಹೊಳೆ ಕೊಪ್ಪಲದ ದಿ. ಬಾಬುರಾಯ ಪ್ರಭು, ರತ್ನಮ್ಮ ದಂಪತಿಯವರ ಪುತ್ರ, ಬೈಲೂರು ಜ್ಯೋತಿ ಪ್ರಭು ಇವರ ಪತ್ನಿಯಾಗಿದ್ದ ಇವರು ಪ್ರಾಥಮಿಕ ಶಿಕ್ಷಣ‌ವನ್ನು ಮರ್ಣೆ ಗ್ರಾಮದ ಕಾಡುಹೊಳೆಯಲ್ಲಿ, ಅಜೆಕಾರು ಜ್ಯೋತಿ ಶಾಲೆಯಲ್ಲಿ ಪ್ರೌಢಶಿಕ್ಷಣವನ್ನು, ಎಸ್‌ಡಿಎಂ ಉಜಿರೆಯಲ್ಲಿ ಪಿಯು ಶಿಕ್ಷಣವನಗನ್ನು ಪೂರೈಸಿದ ಪ್ರಭು ಅವರು ಉಡುಪಿ ವೈಕುಂಠ ಬಾಳಿಗಾ ಕಾಲೇಜಿನಲ್ಲಿ ಎಲ್‌ಎಲ್‌ಬಿ ಪದವಿ ಪಡೆದಿದ್ದರು. 1997ರಲ್ಲಿ […]