ಪಿಎಸ್ ಐ ನೇಮಕಾತಿ ಪರೀಕ್ಷೆ ಹಗರಣ: ಆಡಿಯೋ ಟೇಪ್ ತನಿಖೆ: ಬೊಮ್ಮಾಯಿ

ಬೆಂಗಳೂರು : ಪಿಎಸ್ ಐ ನೇಮಕಾತಿ ಪರೀಕ್ಷೆ ಹಗರಣ ಸಂಬಂಧ ಮಾಜಿ ಸಚಿವ ಪ್ರಿಯಾಂಕ ಖರ್ಗೆ ಬಿಡುಗಡೆ ಮಾಡಿರುವ ಹೊಸ ಆಡಿಯೋ ಟೇಪ್ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ ಖರ್ಗೆ ಬಿಡುಗಡೆ ಮಾಡಿರುವ ಹೊಸ ಆಡಿಯೋ ಟೇಪ್ ಬಗ್ಗೆಯೂ ತನಿಖೆ ನಡೆಸಲಾಗುವುದು. ನಾನು ಆ ಆಡಿಯೋ ಕೇಳಿಲ್ಲ. ಆಡಿಯೋದಲ್ಲಿ ಇಬ್ಬರ ನಡುವೆ ಮಾತುಕತೆ ನಡೆದಿದೆ. ಆ ಇಬ್ಬರು ಯಾರು? ಎಲ್ಲವೂ ತನಿಖೆ ಆಗುತ್ತದೆ. ತಪ್ಪಿತಸ್ಥರು ಯಾರಾಗಿದ್ದರೂ […]