ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಯುವ ಸಹಕಾರಿ ಧುರೀಣ ಯಶ್ ಪಾಲ್ ಎ ಸುವರ್ಣ ಅವರಿಗೆ ಸಾರ್ವಜನಿಕ ಅಭಿನಂದನೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಮಂಗಳೂರು ವತಿಯಿಂದ ಅವಿಭಜಿತ ದಕ ಜಿಲ್ಲೆಯ ವಿವಿಧ ಸಹಕಾರಿ ಸಂಘಗಳ ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಯುವ ಸಹಕಾರಿ ಧುರೀಣ ಸಾಮಾಜಿಕ, ಧಾರ್ಮಿಕ, ರಾಜಕೀಯ ಮುಂದಾಳು ಯಶಪಾಲ್ ಎ ಸುವರ್ಣ ಅವರಿಗೆ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಶಾಲಿನಿ ಡಾ|ಜಿ.ಶಂಕರ್ ತೆರೆದ ಸಭಾಂಗಣದಲ್ಲಿ ಇಂದು ಸಾರ್ವಜನಿಕ ಅಭಿನಂದನೆಯನ್ನು ಮಾಡಲಾಯಿತು. ಅಭಿನಂದನೆ ನೆರವೇರಿಸಿ ಮಾತನಾಡಿದ ನಾಡೋಜ ಡಾ. ಜಿ ಶಂಕರ್ ಅವರು, […]