ನವೆಂಬರ್ 19 ರಂದು ತ್ರಿಶಾ ಕ್ಲಾಸಸ್ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿದ್ಯಾರ್ಥಿಗಳಿಗೆ ಉಚಿತ ಕಾರ್ಯಾಗಾರ

ಉಡುಪಿ: ವಾಣಿಜ್ಯ ವಿಭಾಗದಲ್ಲಿ ದ್ವಿತೀಯ ಪಿಯುಸಿ ನಂತರ ಮುಂದೇನು ಎನ್ನುವ ಆಲೋಚನೆಯಲ್ಲಿರುವ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಗಾರವೊಂದನ್ನು ಏರ್ಪಡಿಸಿಲಾಗಿದೆ. ನ.19 ರಂದು ಮಧ್ಯಾಹ್ನ 2:15 ರಿಂದ ಸಂಜೆ 4:30 ರವರೆಗೆ ಉಡುಪಿಯ ಕಿದಿಯೂರು ಹೊಟೇಲಿನ ಅನಂತಶಯನ ಸಭಾಂಗಣದಲ್ಲಿ ಕಾರ್ಯಾಗಾರ ನಡೆಯಲಿದ್ದು, ಈ ಕಾರ್ಯಕ್ರಮವನ್ನು ಉಡುಪಿಯ ತ್ರಿಶಾ ಕ್ಲಾಸ್ಸಸ್ ಸಂಸ್ಥೆಯು ನೆರವೇರಿಸಿ ಕೊಡಲಿದೆ. ವಾಣಿಜ್ಯ ಕ್ಷೇತ್ರದಲ್ಲಿ ಇರುವ ವಿವಿಧ ಕೋರ್ಸ್ ಗಳು ಮತ್ತು ಪದವಿಗಳ ಸರಿಯಾದ ಸಂಯೋಜನೆಯ ಕುರಿತು ಮಾರ್ಗದರ್ಶನ ನೀಡುವ ಉದ್ದೇಶ ಈ ಕಾರ್ಯಗಾರದ್ದಾಗಿದೆ. ಸಿ.ಎ, ಸಿ.ಎಂ.ಎ ಮತ್ತು […]

ವಿದ್ಯಾ ಟ್ಯುಟೋರಿಯಲ್: ಹತ್ತನೇ ತರಗತಿ ಉತ್ತೀರ್ಣರಾದವರಿಗೆ ನೇರವಾಗಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ಅವಕಾಶ

ಉಡುಪಿ: ಹತ್ತನೇ ತರಗತಿಯಲ್ಲಿ ಉತ್ತೀರ್ಣರಾಗಿ, ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಫೇಲಾಗಿದ್ದಲ್ಲಿ ಜನ್ಮ ದಿನಾಂಕ 31-03-2006 ರ ಮೊದಲು ಇದ್ದಲ್ಲಿ, ನೇರವಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಕಟ್ಟುವ ಅಥವಾ 7,8,9 ನೇ ತರಗತಿಗಳಲ್ಲಿ ಫೇಲಾಗಿದ್ದರೆ, ನೇರವಾಗಿ ಹತ್ತನೇ ತರಗತಿ ಪರೀಕ್ಷೆ ಕಟ್ಟುವ ಅವಕಾಶವಿದೆ. 8 ನೇ ತರಗತಿಯಿಂದ ದ್ವಿತೀಯ ಪಿಯುಸಿ ವರೆಗೆ ತರಗತಿಗಳ ಪ್ರವೇಶಾತಿ ಪ್ರಾರಂಭವಾಗಿದೆ. ಸಂಪರ್ಕಿಸಿ: ಸತೀಶ್.ಎಸ್.ಕಾಡೋಳಿ, ವಿದ್ಯಾ ಟ್ಯುಟೋರಿಯಲ್ ಉಡುಪಿ. Ph: 98452 98165.

ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ

ಉಡುಪಿ: ಕೌಂಡಿಣ್ಯ ಗೋತ್ರ ನಾಯಕ ಕುಲಪುರಷ ಕಮಿಟಿ ರಮಾನಾಥ್ ಗೋವಾ ಹಾಗೂ ದಿವಂಗತ. ಬಿ.ಜಯರಾಮ್ ನಾಯಕ್ ಮೆಮೋರಿಯಲ್ ಸ್ಮರಣಾರ್ಥವಾಗಿ ಹತ್ತನೇ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ 9 ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ಭಾನುವಾರದಂದು ಉಡುಪಿ ಒಳಕಾಡಿನ ಅನಂತ ವೈದಿಕ ಕೇಂದ್ರದಲ್ಲಿ ಜರುಗಿತು. ಟ್ರಸ್ಟ್ ನ ಅಧ್ಯಕ್ಷ ಮೋಹನ್ ನಾಯಕ್ ಬೆಳಗಾಂ, ಪ್ರತಿ ವಿದ್ಯಾರ್ಥಿಗೂ 5000ರೂ ನಗದು ಸಹಿತ ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಅಜೆಕಾರ್ ಪ್ರೇಮಾನಂದ್ ನಾಯಕ್, ರಾಧಾಕೃಷ್ಣ […]

ಕಾರ್ಕಳ: ಜೆ.ಇ.ಇ ಮೈನ್ಸ್ ನಲ್ಲಿ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಕಾರ್ಕಳ: ಐಐಟಿ, ಎನ್.ಐ.ಟಿ, ಜಿ.ಎಫ್.ಟಿ.ಐ ಮೊದಲಾದ ಪ್ರತಿಷ್ಟಿತ ಕಾಲೇಜುಗಳ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರ ಮಟ್ಟದ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸಾತ್ವಿಕ್ ಶ್ರೀಕಾಂತ ಹೆಗಡೆ 98.48 ಪರ್ಸಂಟೈಲ್, ರಾಘವೇಂದ್ರ ತಾಳಿಕೋಟೆ 97.28 ಪರ್ಸಂಟೈಲ್, ಆಶಿಕ್ ಪೂಜಾರಿ 92.60 ಪರ್ಸಂಟೈಲ್, ಹಾಗೂ ಹಾಸನ ಹೆಚ್ .ಕೆ .ಎಸ್. ಪಿ ಯು ಕಾಲೇಜಿನ ಕುಮಾರಿ ಅನ್ವಿನ್ ಬಿ ಪಿ 98.19 ಪರ್ಸಂಟೈಲ್ ಗಳಿಸಿದ್ದಾರೆ. ಈ ಎಲ್ಲಾ ವಿದ್ಯಾರ್ಥಿಗಳು ಕ್ರಿಯೇಟಿವ್ ಲರ್ನಿಂಗ್ ಕ್ಲಾಸಸ್ ನಡಿಯಲ್ಲಿ ತರಬೇತಿಯನ್ನು ಪಡೆದು ಪ್ರಥಮ […]

ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಪುಷ್ಪಾನಂದ ಫೌಂಡೇಶನ್ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಣೆ

ಕಾಪು: ಕಾಪು ಪುರಸಭೆ ವ್ಯಾಪ್ತಿಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ 105 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುಷ್ಪಾನಂದ ಫೌಂಡೇಶನ್ ವತಿಯಿಂದ, ಕಾಪು ಲಕ್ಷ್ಮೀ ಜನಾರ್ಧನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪುರಸ್ಕಾರಗಳನ್ನು ವಿತರಿಸಲಾಯಿತು. ಪುಷ್ಪಾನಂದ ಫೌಂಡೇಶನ್ ಪ್ರವರ್ತಕ ಯಶ್ ಪಾಲ್ ಸುವರ್ಣ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ ಕುಮಾರ್ ಶೆಟ್ಟಿ, ಜ್ಯೋತಿಷ್ಯ ವಿದ್ವಾನ್ ಪ್ರಕಾಶ್ ಅಮ್ಮಣ್ಣಾಯ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಕಾಪು […]