ಪಿಯುಸಿ ಪರೀಕ್ಷೆ ಹಿಜಾಬ್ ವಿಚಾರದಲ್ಲಿ ಗೊಂದಲಕ್ಕೆ ಅವಕಾಶ ಇಲ್ಲ: ನಗರದಲ್ಲಿ ಯಶ್ಪಾಲ್ ಸುವರ್ಣ ಹೇಳಿಕೆ

ಉಡುಪಿ: ದ್ವಿತೀಯ ಪಿಯು ಪರೀಕ್ಷೆ ಇಂದಿನಿಂದಲೇ ಆರಂಭವಾಗಲಿದ್ದು, ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಇಲ್ಲ ಎಂದು ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಯಶ್ಪಾಲ್ ಸುವರ್ಣ ಹೇಳಿದರು. ಅವರು ಗುರುವಾರ ಮಾಧ್ಯಮದವರ ಜೊತೆ ಮಾತನಾಡಿ ಹಿಜಬ್ ವಿಚಾರದಲ್ಲಿ ಬಹಳ ಗೊಂದಲ ಅಡೆತಡೆ ಸೃಷ್ಟಿಯಾಗಿದೆ. ಎಲ್ಲರೂ ಸರಕಾರದ ಸುತ್ತೋಲೆ ಸೂಚನೆ ಪಾಲಿಸಬೇಕು, ಹಿಜಾಬ್ ಗಾಗಿ ಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿಗಳು ಕೋರ್ಟ್ ಆದೇಶ ಧಿಕ್ಕರಿಸಿದ್ದಾರೆ. ಆದರೆ ಭವಿಷ್ಯದ ಚಿಂತನೆ ಮಾಡಿ, ನಿಯಮ ಉಲ್ಲಂಘನೆ […]