ಫುಲ್ಕೇರಿ ಅಂಗನವಾಡಿ ಕೇಂದ್ರದಲ್ಲಿ ಚಿಣ್ಣರ ಲೋಕ: “ಮಕ್ಕಳ ದಿನಾಚರಣೆ ಸಂಭ್ರಮ”

ಕಾರ್ಕಳ: ಕಾರ್ಕಳ ತಾಲ್ಲೂಕು ಸಾಣೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪುಲ್ಕೇರಿ ಅಂಗನವಾಡಿ ಕೇಂದ್ರದಲ್ಲಿ ನವೆಂಬರ್ 14 ಶುಕ್ರವಾರದಂದು ಜರುಗಿದ ” ಮಕ್ಕಳ ದಿನಾಚರಣೆ”_ಚಿಣ್ಣರ ಲೋಕ” ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸಹಕಾರ ಭಾರತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಮುಗ್ಧ ಮನಸ್ಸಿನ ಮಕ್ಕಳಲ್ಲಿ ಉತ್ಸಾಹದ ಚಿಲುಮೆ ಹರಿಸಬೇಕಾದದ್ದು ಹೆತ್ತವರ ಆದ್ಯ ಕರ್ತವ್ಯ. ಬೆಳೆಯುವ ಸಿರಿಯನ್ನು ಮೊಳಕೆಯಲ್ಲಿ ಗುರುತಿಸಿ ಪ್ರೋತ್ಸಾಹಿಸಿದಾಗ, ಅದ್ಭುತ ಪ್ರತಿಭೆಗಳ ಅನಾವರಣ ಸಾಧ್ಯ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳು ಮಕ್ಕಳ […]