ಉಡುಪಿ:ಹಿರಿಯ ಕಾಂಗ್ರೆಸ್ ನಾಯಕ, ಕೇಂದ್ರದ ಮಾಜಿ ಸಚಿವ ಸುರೇಶ್‌ ಕಲ್ಮಾಡಿ ನಿಧನ

ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಸುರೇಶ್‌ ಕಲ್ಮಾಡಿ ಅವರು ಪುಣೆಯಲ್ಲಿ ನಿಧನರಾಗಿದ್ದಾರೆ. ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸುರೇಶ್ ಕಲ್ಮಾಡಿ ಪುಣೆಯ ದೀನನಾಥ್ ಮಂಗೇಷ್ಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಬಗ್ಗೆ ಅವರ ಕುಟುಂಬದ ಮೂಲಗಳು ದೃಢಪಡಿಸಿದೆ. ಪ್ರಭಾವಿ ರಾಜಕಾರಣಿಯಾಗಿದ್ದ ಸುರೇಶ್ ಕಲ್ಮಾಡಿ ಲೋಕಸಭೆಯಲ್ಲಿ ಹಲವು ಬಾರಿ ಪುಣೆ ನಗರವನ್ನು ಪ್ರತಿನಿಧಿಸಿದ್ದರು. ಪಿ.ವಿ.ನರಸಿಂಹರಾವ್ ಸರಕಾರದಲ್ಲಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ್ ಕಲ್ಮಾಡಿ, ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ (ಐಒಎ) […]