ಗ್ರಂಥಾಲಯವನ್ನು ಡಿಜಿಟಲೀಕರಣಗೊಳಿಸಿದ ಕೀರ್ತಿ ಡಾಕ್ಟರ್ ಸತೀಶ್ ಹೊಸಮನಿ ಸಲ್ಲುತ್ತದೆ: ರಮಾನಂದ ಗುರೂಜಿ

ಹೊಸಪೇಟೆ: ಜ್ಞಾನಭಂಡಾರಗಳೆನಿಸಿದ ಗ್ರಂಥಾಲಯವನ್ನು ಡಿಜಿಟಲೀಕರಣಗೊಳಿಸಿ ಪ್ರತಿಯೊಬ್ಬರಿಗೂ ದೊರಕುವಂತೆ ಮಾಡಿದ ಕೀರ್ತಿ ಡಾಕ್ಟರ್ ಸತೀಶ ಹೊಸಮನಿ ಅವರಿಗೆ ಲಭಿಸುತ್ತದೆ. ಇವರ ಸಾಧನೆ ಎಲ್ಲರಿಗೂ ಮಾದರಿಯಾಗಲಿ ಎಂದು ರಮಾನಂದ ಗುರೂಜಿ ಹೇಳಿದರು. ಅವರು ಕನ್ನಡ ಸಾಹಿತ್ಯ, ಸಂಸ್ಕೃತಿ ಮತ್ತು ಅಭಿವೃದ್ಧಿ ಟ್ರಸ್ಟ್ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಕಾರದೊಂದಿಗೆ ಹೊಸಪೇಟೆಯಲ್ಲಿ ನಡೆದ ಕರ್ನಾಟಕ ರತ್ನ ಡಾಕ್ಟರ್ ಪುನೀತ್ ರಾಜ್ ಕುಮಾರ್ ಸಾಂಸ್ಕೃತಿಕ ಲೋಕೋತ್ಸವ 2022 ಹಾಗೂ ಜುಲೈ 31ರ೦ದು ನೆರವೇರಲಿರುವ ವಿಜಯನಗರ ಕರ್ನಾಟಕ 4 ನೇ ಸಾಂಸ್ಕೃತಿಕ […]