ಪುನೀತ್ ಸ್ಮರಣಾರ್ಥ: ಹೃದಯ ಸಂಬಂಧಿ ಸಾವು ತಡೆಗಟ್ಟುವ ನಿಟ್ಟಿನಲ್ಲಿ ₹6 ಕೋಟಿ ಅನುದಾನ

ಬೆಂಗಳೂರು :ದಿ.ಪುನೀತ್ ಸ್ಮರಣಾರ್ಥ ಹಠಾತ್ ಹೃದಯ ಸಂಬಂಧಿ ಸಾವು ತಡೆಯಲು ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆ, ತಾಲ್ಲೂಕು ಆಸ್ಪತ್ರೆಗಳಲ್ಲಿ ಆಟೋಮೇಟೆಡ್ ಎಕ್ಸ್ ಟರ್ನಲ್ ಡೆಫಿಬ್ರಿಲ್ಲೇಟರ್ಸ್ ಅಳವಡಿಕೆಗೆ 6 ಕೋಟಿ ರೂ ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ವಲಯಕ್ಕೆ ವಿವಿಧ ಯೋಜನೆಗಳು, ಅನುದಾನಗಳನ್ನು ಘೋಷಣೆ ಮಾಡಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಜೆಟ್ ಘೋಷಣೆ ಮಾಡಿದ್ದಾರೆ. ಆರೋಗ್ಯ ವಲಯದ ಅಭಿವೃದ್ಧಿಗೆ ವಿವಿಧ ಯೋಜನೆ ಮತ್ತು ಅನುದಾನ ಘೋಷಸಿದ್ದಾರೆ. ರಾಜ್ಯಾದ್ಯಂತ ಹೊಸದಾಗಿ […]