ಯಡಿಯೂರಪ್ಪನವರನ್ನು ಕೆಳಗಿಳಿಸಿ, ದಿ. ಸುರೇಶ್ ಅಂಗಡಿಯವರಿಗೆ ಸಿಎಂ ಪಟ್ಟಕಟ್ಟಲು ಎಲ್ಲ ಸಿದ್ಧತೆ ನಡೆದಿತ್ತು: ಲಿಂಗರಾಜ್ ಪಾಟೀಲ್

ಬೆಂಗಳೂರು: ಇತ್ತೀಚೆಗೆ ನಿಧನರಾದ ಕೇಂದ್ರ ಸಚಿವ ಸುರೇಶ್ ಅಂಗಡಿಯವರಿಗೆ ಸಿಎಂ ಪಟ್ಟ ಕಟ್ಟಲು ಎಲ್ಲ ಸಿದ್ಧತೆ ನಡೆದಿತ್ತು ಎಂದು ಅಂಗಡಿಯವರ ಸೋದರ ಮಾವ ಲಿಂಗರಾಜ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಾಲ್ಕು ತಿಂಗಳ ಹಿಂದೆ ದೆಹಲಿಯಲ್ಲಿ ಕರ್ನಾಟಕದ ಉಸ್ತುವಾರಿಯಾಗಿದ್ದ ಮುರಳೀಧರ್ ರಾವ್ ಅವರ ನೇತೃತ್ವದಲ್ಲಿ ರಹಸ್ಯ ಸಭೆ ನಡೆದಿತ್ತು. ಅದರಲ್ಲಿ ನಾನು ಕೂಡ ಭಾಗಿಯಾಗಿದ್ದೆ ಎಂದು ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದಾರೆ. ಯಡಿಯೂರಪ್ಪನವರಿಗೆ ಪರ್ಯಾಯವಾಗಿ ಅದೇ ಸಮುದಾಯದ ಬೆಳಗಾವಿ ಸಹಿತ ಉತ್ತರ […]