ರಾಷ್ಟ್ರಮಟ್ಟದ ಫ್ಲವರ್ ಡೆಕೋರೇಟರ್ಸ್ ಎಕ್ಸ್ ಪೋ ಆಯೋಜಿಸಿ ದೇಶದ ಗಮನ ಸೆಳೆಯಿರಿ: ರಘುಪತಿ ಭಟ್

ಉಡುಪಿ: ಜನವರಿಯಲ್ಲಿ ರಾಷ್ಟ್ರಮಟ್ಟದ ಫ್ಲವರ್ ಡೆಕೋರೇಟರ್ಸ್ ಎಕ್ಸ್ ಪೋ ಆಯೋಜಿಸುವ ಮೂಲಕ ಜಿಲ್ಲೆಯು ದೇಶದಲ್ಲೇ ವಿಶಿಷ್ಟ ರೀತಿಯಲ್ಲಿ ಗಮನ ಸೆಳೆಯುವಂತೆ ಮಾಡುವ ಯೋಜನೆ ರೂಪಿಸಬೇಕು ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು. ಭಾನುವಾರ ಉಡುಪಿಯಲ್ಲಿ ಜಿಲ್ಲಾ ಫ್ಲವರ್ ಡೆಕೋರೇಟರ್ಸ್ ಮಾಲಕರ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯ ರಜತ ಮಹೋತ್ಸವದ ಹಿನ್ನೆಲೆಯಲ್ಲಿ ಡಾ ಜಿ. ಶಂಕರ್ ಅವರ ಸಲಹೆಯಂತೆ ಜಿಲ್ಲಾಡಳಿತ ಮತ್ತು ರಜತ ಮಹೋತ್ಸವ ಸಮಿತಿ ಸಹಕಾರದಲ್ಲಿ ಎಕ್ಸ್ ಪೋ ಆಯೋಜನೆ ಮಾಡಬೇಕು. ಇದಕ್ಕೆ ಸಂಪೂರ್ಣ […]
ಪಿಟಿಸಿಎಲ್ ವ್ಯಾಪ್ತಿಗೆ ಒಳಪಡುವ ಜಮೀನು ಜಿಲ್ಲಾಧಿಕಾರಿ ಹಂತದಲ್ಲಿ ಭೂ ಪರಿವರ್ತನೆಗೆ ಅವಕಾಶ: ಶಾಸಕ ರಘುಪತಿ ಭಟ್ ಗೆ ಅಭಿನಂದನೆ

ಉಡುಪಿ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮಂಜೂರಾದ ಜಮೀನಿನಲ್ಲಿ 10 ಸೆಂಟ್ಸ್ ವರೆಗಿನ ಜಮೀನನ್ನು ಸ್ವಂತ ವಾಸ್ತವ್ಯದ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಲು ಜಿಲ್ಲಾಧಿಕಾರಿಯವರ ಹಂತದಲ್ಲೇ ಅವಕಾಶ ಕಲ್ಪಿಸಿ ನ. 05 ರಂದು ಸರ್ಕಾರ ಆದೇಶ ಹೊರಡಿಸಿದೆ. ಈ ವಿಚಾರದ ಕುರಿತು ಶಾಸಕ ರಘುಪತಿ ಭಟ್ ಸದನದಲ್ಲಿ ವಿಷಯ ಪ್ರಸ್ತಾಪಿಸಿ, ಶೀಘ್ರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು. ಅಲ್ಲದೆ ಸರ್ಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಿ ಅಧಿಕಾರಿಗಳ ಗಮನಕ್ಕೆ ತಂದು […]
ಆಶ್ರಮದಲ್ಲಿ ಬೆಳೆದ ಹೆಣ್ಣಿಗೆ ಆಸರೆಯಾದ ಜಿಲ್ಲಾಡಳಿತ: ಅಣ್ಣನ ಸ್ಥಾನದಲ್ಲಿ ನಿಂತು ಮದುವೆ ವಿಧಿ ಪೂರೈಸಿದ ಶಾಸಕ

ಉಡುಪಿ: ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತಗಳು ಜನಪರವಾಗಿದ್ದು, ಮಾನವೀಯ ನೆಲೆಗಟ್ಟಿನಲ್ಲಿ ಕಾರ್ಯಗಳನ್ನು ಕೈಗೊಂಡಾಗ ಜನರ ಮೆಚ್ಚುಗೆಗೆ ಸಹಜವಾಗಿಯೇ ಪಾತ್ರರಾಗುತ್ತಾರೆ. ಜಿಲ್ಲೆಯ ಜನಪ್ರತಿನಿಧಿ ಹಾಗೂ ಜಿಲ್ಲಾಡಳಿತವು ಇಂತಹದ್ದೇ ಒಂದು ಕಾರ್ಯವನ್ನು ಕೈಗೊಂಡು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಇಲ್ಲಿನ ನಿಟ್ಟೂರು ಸರ್ಕಾರಿ ರಾಜ್ಯ ಮಹಿಳಾ ನಿಲಯದಲ್ಲಿ ಬೆಳೆದ ಅನಾಥ ಹುಡುಗಿ ಜಯಶ್ರೀ (ವಿಜಯಶ್ರೀ)ಎಂಬವರನ್ನು ಮಲ್ಲೇಶ ಡಿ.ಎಲ್. ಎಂಬವರೊಂದಿಗೆ ವಿವಾಹ ಮಾಡಿಕೊಡಲು ನಿಶ್ಚಯಿಸಲಾಗಿದ್ದು, ಅನಾಥ ಹೆಣ್ಣುಮಗಳಿಗೆ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಆಸರೆಯಾಗಿದ್ದಾರೆ. ಶುಕ್ರವಾರದಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ […]
ಕೆಮ್ಮಣ್ಣು: ಗುಜ್ಜರಬೆಟ್ಟು ಎಸ್.ಸಿ. ಕಾಲನಿಯಲ್ಲಿ ದೀಪಾವಳಿ ತುಡರ್ ಕಾರ್ಯಕ್ರಮ

ಕೆಮ್ಮಣ್ಣು: ಶಾಸಕ ಕೆ. ರಘುಪತಿ ಭಟ್ ರವರ ನೇತೃತ್ವದ ಕೇದಾರೋತ್ಥಾನ ಟ್ರಸ್ಟ್ ಮತ್ತು ಕೇದಾರೋತ್ಥಾನ ರೈತ ಉತ್ಪಾದಕರ ಕಂಪನಿ ವತಿಯಿಂದ ಕೆಮ್ಮಣ್ಣು ಗುಜ್ಜರಬೆಟ್ಟು ಪರಿಶಿಷ್ಟ ಜಾತಿ ಕಾಲನಿಯಲ್ಲಿ ದೀಪಾವಳಿ ತುಡರ್ ಕಾರ್ಯಕ್ರಮ ನಡೆಯಿತು. ಕೇದಾರೋತ್ಥಾನ ಟ್ರಸ್ಟ್ ಅಧ್ಯಕ್ಷ ಶಾಸಕ ಕೆ. ರಘುಪತಿ ಭಟ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಆಶೀರ್ವಚಿಸಿದರು. ಈ ಸಂದರ್ಭದಲ್ಲಿ ದಲಿತ ಚಿಂತಕ ಜನಪರ ಹೋರಾಟಗಾರ ಹಾಗೂ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ […]
ಶಾಸಕ ರಘುಪತಿ ಭಟ್ ರಿಂದ ಗೋಪೂಜೆ

ಉಡುಪಿ: ಗೋ ಪೂಜೆ ಮತ್ತು ಬಲಿಪಾಡ್ಯಮಿಯಯಂದು ಶಾಸಕ ಕೆ. ರಘುಪತಿ ಭಟ್ ಅವರ ಸ್ವಗೃಹದಲ್ಲಿ ಅಸಂಖ್ಯ ಕೋಟಿ ದೇವಾನುದೇವತೆಗಳ ನೆಲೆಯಾದ ಗೋ ಮಾತೆಯ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು.