ಸಂಸದ ಸ್ಥಾನದಿಂದ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ: ವೆರೋನಿಕಾ ಕರ್ನೇಲಿಯೋ

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಅಭಿಪ್ರಾಯಪಟ್ಟಿದ್ದಾರೆ. ಮೋದಿಯವರನ್ನು ಟೀಕಿಸಿದ್ದಾರೆ ಎಂಬ ಕಾರಣಕ್ಕೆ ಒರ್ವ ಜನರಿಂದ ಆಯ್ಕೆಗೊಂಡ ಸಂಸದರನ್ನು ಅಮಾನತುಗೊಳೀಸುತ್ತಾರೆ ಎಂದರೆ ಈ ಹಿಂದೆ ಹಲವು ಬಾರಿ ಹಲವು ಬಿಜೆಪಿ ಪಕ್ಷದ ನಾಯಕರು ಕೂಡ ಟೀಕಿಸಿದ ಅನೇಕ ಉದಾಹರಣೆಗಳಿವೆ. ಅವರೆಲ್ಲರನ್ನು ಹೀಗಿಯೇ ಅಮಾನತು ಮಾಡುತ್ತಾ ಹೋದರೆ ಮುಂದೊಂದು ದಿನ ಲೋಕಸಭೆ ಮತ್ತು ರಾಜ್ಯ ಸಭೆಯಲ್ಲಿ ಇವರ ಪಕ್ಷದವರು ಸಂಪೂರ್ಣ ಖಾಲಿಯಾಗಬೇಕಾಗಿತ್ತು. ನರೇಂದ್ರ ಮೋದಿಯವರು ದೇಶದ […]