ಬೆಂಗಳೂರು-ಉಡುಪಿ-ಕಾರವಾರ-ವಾಸ್ಕೋ ಮಧ್ಯೆ ಹೊಸ ರೈಲು: ಕರಾವಳಿಯ ದಶಕಗಳ ಕನಸು ಈಗ ನನಸು

ಉಡುಪಿ: ಬೆಂಗಳೂರು-ಉಡುಪಿ-ಕಾರವಾರ-ವಾಸ್ಕೋ ಮಧ್ಯೆ ಮಾನ್ಯ ರಾಜ್ಯ ರೈಲ್ವೇ ಖಾತೆ ಸಚಿವರಾದ  ಸುರೇಶ್ ಅಂಗಡಿಯವರು ಹೊಸ ರೈಲನ್ನು ಘೋಷಿಸಿದ್ದಾರೆ, ಈ ರೈಲು ಪಡೀಲ್ ಬೈಪಾಸ್ ಮೂಲಕ ಉಡುಪಿಯನ್ನು ತಲುಪಲಿದೆ. ಈ ರೈಲು ಸೇವೆಯು ಮಂಗಳೂರು ಸೆಂಟ್ರಲ್ ಹಾಗೂ ಜಂಕ್ಷನ್ ನಿಲ್ದಾಣಗಳಲ್ಲಿ ಎರಡೂವರೆ ಗಂಟೆಗಳಷ್ಟು ಕಾಲದ ಅನಗತ್ಯ ಕಾಯುವಿಕೆಯನ್ನು ತಪ್ಪಿಸಿ, ಬೆಂಗಳೂರು-ಉಡುಪಿ/ಕುಂದಾಪುರ ಮಧ್ಯೆ ರೈಲು ಪ್ರಯಾಣ ಸಮಯವನ್ನು ಮೂರು ಗಂಟೆಗಳಷ್ಟು ಕಾಲಕಡಿತಗೊಳಿಸುವ ಮೂಲಕ ಬೆಂಗಳೂರಿನಲ್ಲಿ ನೆಲೆಸಿರುವ ಕರಾವಳಿಯ ಜನತೆ ಕಡಿಮೆ ಸಮಯದಲ್ಲಿ ಕರಾವಳಿ ಕರ್ನಾಟಕವನ್ನು ತಲುಪುವಂತೆ ಮಾಡುವುದು. ದೆಹಲಿಯಲ್ಲಿ ಮಾನ್ಯ […]