40 ಮನೆಗಳಿಗೆ ಕಡಿತಗೊಂಡ ವಿದ್ಯುತ್ ನ್ನು ಸರಿಪಡಿಸಲು ಎದೆಮಟ್ಟದ ನೀರಿನಲ್ಲಿ ತೆರಳಿದ ಲೈನ್ ಮ್ಯಾನ್!

ಮಂಗಳೂರು: ಇದೀಗ ಜುಲೈ ತಿಂಗಳ ಆರಂಭದಲ್ಲೇ ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗಿತ್ತಿದೆ. ಈ ಹಿನ್ನೆಲೆಯಲ್ಲಿ ಹಲವೆಡೆ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಭಾರಿ ಮಳೆಯಿಂದ ದೇರಳಕಟ್ಟೆಯಲ್ಲಿ ವಿದ್ಯುತ್ ಕೈಕೊಟ್ಟು ಶೇಕಡಾ 40ರಷ್ಟು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತವಾಗಿತ್ತು.ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಭಾರಿ ಗಾಳಿ ಮಳೆಗೆ ಹಲವೆಡೆ ಮರಗಳು ಮನೆ ಮೇಲೆ ಉರುಳಿ ಬಿದ್ದಿವೆ. ಇದನ್ನು ಅರಿತ ಲೈನ್ ಮ್ಯಾನ್ ನೆರೆ ನೀರಿನಲ್ಲಿ ನಡೆದುಕೊಂಡು ಹೋಗಿ ವಿದ್ಯುತ್ ತಂತಿ ಸರಿಪಡಿಸಿದ್ದಾರೆ. ಎದೆಮಟ್ಟದ ನೀರಿನಲ್ಲಿ ನಡೆದುಕೊಂಡು […]