ಉಡುಪಿ ಜಿಲ್ಲಾ ಕೃಷಿಕ ಸಂಘದ ರಜತ ಸಂಭ್ರಮದ ರೈತ ಸಮಾವೇಶ ಉದ್ಘಾಟನೆ

ಉಡುಪಿ: ಉಡುಪಿ ಜಿಲ್ಲಾ ಕೃಷಿಕ ಸಂಘದ ರಜತ ಸಂಭ್ರಮದ ಜಿಲ್ಲಾ ರೈತ ಸಮಾವೇಶವು ಉಡುಪಿ ಕುಂಜಿಬೆಟ್ಟು ಶ್ರೀ ಶಾರದಾ ಮಂಟಪ ಆವರಣದಲ್ಲಿ ಭಾನುವಾರ ಅದ್ಧೂರಿಯಾಗಿ ನಡೆಯಿತು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಸಮಾವೇಶವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮಾರುಕಟ್ಟೆ, ರಸ್ತೆ ಹಾಗೂ ನೀರು ರೈತರಿಗೆ ಅತೀ ಅವಶ್ಯಕ. ಇವು ಮೂರು ಸಮರ್ಪಕವಾಗಿದ್ದರೆ, ಕೃಷಿಯಲ್ಲಿ ಹೆಚ್ಚು ಲಾಭಗಳಿಸಬಹುದು ಎಂದರು. ಬೆಳೆಗಳ ಇಳಿಯುವರಿ ಬರುವ ಹೊತ್ತಿನಲ್ಲಿ ಸರ್ಕಾರ ಬೆಂಬಲ ಬೆಲೆ ಘೋಷಣೆ […]