ಆಧ್ಯಾತ್ಮಿಕ ಪ್ರವಾಸದಲ್ಲಿ ರಜನಿಕಾಂತ್ – ಬದ್ರಿನಾಥ್ ದೇವಸ್ಥಾನದಲ್ಲಿ ವಿಶೇಷ ಪೂಜೆ

ಭಾರತದ, ವಿಶೇಷವಾಗಿ ದಕ್ಷಿಣ ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಸದ್ಯ ಆಧ್ಯಾತ್ಮಿಕ ಪ್ರವಾಸದಲ್ಲಿದ್ದಾರೆ.ತಮ್ಮ ಬಹುನಿರೀಕ್ಷಿತ ಜೈಲರ್ ಸಿನಿಮಾದ ಬಿಡುಗಡೆಗೂ ಮುನ್ನ ಹಿಮಾಲಯ ಪ್ರವಾಸ ಕೈಗೊಂಡರು. ಇದೀಗ ಪ್ರಸಿದ್ಧ ಪುಣ್ಯಕ್ಷೇತ್ರ ಬದ್ರಿನಾಥ್ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ.ಇಂದು ಸೂಪರ್ ಸ್ಟಾರ್ ರಜನಿಕಾಂತ್ ಅವರು ಬದ್ರಿನಾಥ್ ದೇವಸ್ಥಾನಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದ್ದಾರೆ. ಬದ್ರಿನಾಥ್ ದೇವಸ್ಥಾನಕ್ಕೆ ಭೇಟಿ: ಇಂದು ಬೆಳಗ್ಗೆ ಬದ್ರಿನಾಥ್ ದೇವಸ್ಥಾನಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದರು. ಸೂಪರ್ ಸ್ಟಾರ್ ಅವರನ್ನು ಬದ್ರಿನಾಥ್ – ಕೇದಾರನಾಥ ದೇವಾಲಯ […]