ಉಚಿತ ಪಡಿತರ ಚೀಟಿ ಹೊಸ ನಿಯಮ: ನಿರ್ಲಕ್ಷಿಸಿದರೆ ಗ್ರಾಹಕರಿಗೆ ಮುಂದಿನ ದಿನಗಳಲ್ಲಿ ತೊಂದರೆ

ಬೆಂಗಳೂರು: ಪಡಿತರ ಚೀಟಿ ವ್ಯವಸ್ಥೆಯಲ್ಲಿ ಕೆಲವು ಲೋಪದೋಷಗಳನ್ನು ಗಮನಿಸಿರುವ ಸರ್ಕಾರ ಕೆಲವು ಷರತ್ತುಗಳ ಅಡಿಯಲ್ಲಿ ಗ್ರಾಹಕರು ತಮ್ಮ ಪಡಿತರ ಚೀಟಿಗಳನ್ನು ಸರೆಂಡರ್ ಮಾಡಲು ಹೊಸ ನಿಯಮ ರೂಪಿಸಿದೆ. ಈ ನಿಯಮಗಳನ್ನು ನಿರ್ಲಕ್ಷಿಸಿದಲ್ಲಿ ಮುಂದಿನ ದಿನಗಳಲ್ಲಿ ತೊಂದರೆ ಕಟ್ಟಿಟ್ಟ ಬುತ್ತಿ ಎನ್ನಲಾಗಿದೆ. ದೇಶದಲ್ಲಿ ಯಾರೂ ಕೂಡ ಹಸಿವಿನಿಂದ ಬಳಲಬಾರದೆಂದು ಸರ್ಕಾರದ ವತಿಯಿಂದ ನೀಡಲಾಗುವ ಉಚಿತ ಪಡಿತರದ ಪ್ರಯೋಜನ ಅರ್ಹರಿಗೆ ಲಭ್ಯವಾಗುವುದಕ್ಕಿಂತ ಹೆಚ್ಚಾಗಿ ಅನರ್ಹರೇ ಇದರ ಲಾಭವನ್ನು ಹೆಚ್ಚಾಗಿ ಪಡೆಯುತ್ತಿದ್ದಾರೆ ಎನ್ನುವುದು ಸರಕಾರದ ಗಮನಕ್ಕೆ ಬಂದಿದೆ. ಉಚಿತ ಪಡಿತರ ಯೋಜನೆಗೆ […]