ಅಷ್ಟಮಿ ಪ್ರಯುಕ್ತ ಕೃಷ್ಣಮಠದಲ್ಲಿ ನಡೆಯುವ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ ಇಲ್ಲಿದೆ

ಉಡುಪಿ: ಉಡುಪಿ ಶ್ರೀಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯವ ಕಾರ್ಯಕ್ರಮಗಳ ವಿವರ ಈ ಕೆಳಕಂಡಂತಿವೆ. ಸೆಪ್ಟೆಂಬರ್ 10ರಂದು ಗುರುವಾರ: ಬೆಳಿಗ್ಗೆ 7.30ಕ್ಕೆ ಲಕ್ಷ ತುಳಸಿ ಅರ್ಚನೆ, ಮಹಾಪೂಜೆಯ 10.30-1.00: ದಾಮೋದರ ಸೇರಿಗಾರ್ ಅವರಿಂದ ಸ್ಯಾಕ್ಸೋಫೋನ್ ವಾದನ 1.00-03.00:- ಪಾವನ ಬಿ. ಆಚಾರ್ಯ ಇವರಿಂದ ವೀಣಾ ವಾದನ ಸಂಜೆ 5.30: ಪ್ರವಚನ ಮಾಲಿಕೆಯ ಕಾರ್ಯಕ್ರಮ ಅದಮಾರು ಮಠದ ಹಿರಿಯ ವಿಶ್ವಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಮಠಾಧೀಶ ವಿದ್ಯಾಧೀಶತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಪೀಠಾಧೀಶ ಈಶಪ್ರಿಯತೀರ್ಥ ಶ್ರೀಪಾದರು ಉಪಸ್ಥಿತರಿರುವರು. ರಾತ್ರಿ […]