ಏರುತ್ತಿರುವ ತಾಪಮಾನ: ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಬದಲಾವಣೆ ಇಲ್ಲವೆಂದ ಶಿಕ್ಷಣ ಸಚಿವ

ಬೆಂಗಳೂರು: ಕರ್ನಾಟಕದ ಕೆಲವು ಭಾಗಗಳಲ್ಲಿ ತಾಪಮಾನವು ದಿನೇ ದಿನೇ ಏರುತ್ತಿದ್ದು, ಅದಾಗ್ಯೂ ಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜುಗಳ ಶೈಕ್ಷಣಿಕ ವೇಳಾಪಟ್ಟಿಯ ಮೇಲೆ ಇದು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಗುರುವಾರ ಹೇಳಿದ್ದಾರೆ. ಉತ್ತರ ಕರ್ನಾಟಕದಲ್ಲಿ ಹೆಚ್ಚುತ್ತಿರುವ ತಾಪಮಾನವನ್ನು ಗಮನದಲ್ಲಿಟ್ಟುಕೊಂಡು ಶೈಕ್ಷಣಿಕ ವರ್ಷದ ಆರಂಭವನ್ನು ಮುಂದೂಡುವ ಬಗ್ಗೆ ಪರಿಗಣಿಸುವಂತೆ ವಿಧಾನ ಪರಿಷತ್ತಿನ ಕೆಲವು ಸದಸ್ಯರು ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಕೋರಿದ್ದಾರೆ. “ಸರ್ಕಾರದ ಮುಂದೆ ಅಂತಹ ಯಾವುದೇ […]