ಡಿಸೆಂಬರ್ 2 ತಾರೀಖ್ ದಾನಿ ಕಾಂತಾರ ಒಂಜಿ ದಂತಕಥೆ ತುಳುಟ್ ಬುಡುಗಡೆ!!

ಉಡುಪಿ: ತುಳುವನಾಡ ದಂತಕಥೆನ್ ನಮ್ಮ ತುಳು ಭಾಷೆಡೇ ತೂಪುನ ಪೊರ್ತು ಬೈದ್ಂಡ್. ಲೋಕೊರ್ಮೆ ಜನಕುಲೆನ ಉಡಲ್ ಗೆಂದಿನ “ಕಾಂತಾರ” ದ ತುಳು ಅವತರಣಿಕೆ ನಮ್ಮ ದೇಶೊಡು ಉಂದುವೇ ಬರ್ಪಿನ ಡಿಸೆಂಬರ್ 2, 2022 ದಾನಿ ನಿಕ್ಲೆನ ಮುಟ್ಟದ ಚಿತ್ರಮಂದಿರಲೆಡ್ ಬುಡುಗಡೆ ಆವೆರೆ ಉಂಡು. ಪಿದಯಿ ದೇಶೊಡು ನವೆಂಬರ್ 25 ತಾರೀಖ್ ದಾನಿ ಬುಡುಗಡೆ ಆವೆರೆ ಉಂಡು ಪಂದ್ ಚಿತ್ರದ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ತೆರಿಪಾದ್ಂಡ್. ತುಳುವನಾಡ ದಂತಕಥೆನ್ ನಮ್ಮ ತುಳು ಭಾಷೆಡೇ ತೂಪುನ ಪೊರ್ತು […]
ಅಂಕೋಲಾದಲ್ಲೂ ಕಾಂತಾರ ಪಂಜುರ್ಲಿ ದೈವದ ಕಲರವ: ಕಲಾವಿದನ ಕೈಯಲ್ಲಿ ಮೂಡಿದ ಸುಂದರ ಕಲಾಕೃತಿ

ಅಂಕೋಲಾ: ಇಲ್ಲಿನ ಅವರ್ಸಾದಲ್ಲಿ ಕಲಾವಿದ ದಿನೇಶ್ ಮೇತ್ರಿಯವರ ಕೈಚಳಕದಲ್ಲಿ ಕಾಂತಾರದ ಪಂಜುರ್ಲಿ-ಗುಳಿಗ ದೈವದ ಕಲಾಕೃತಿಯೊಂದು ಮೂಡಿದ್ದು ಜನಮನ ಸೂರೆಗೊಂಡಿದೆ. ಈ ಕಲಾಕೃತಿಯನ್ನು ಅಮರ್ ನಾಯ್ಕ್ ಎನ್ನುವ ಟ್ವಿಟರ್ ಬಳಕೆದಾರರೊಬ್ಬರು ಹಂಚಿಕೊಂಡಿದ್ದಾರೆ.
ಅರ್ಧ ಶತಕ ಬಾರಿಸಿದ ಕಾಂತಾರ: ಪಂಜುರ್ಲಿ ಮತ್ತು ಗುಳಿಗ ದೈವದ ಆಶೀರ್ವಾದವೆಂದ ರಿಷಬ್ ಶೆಟ್ಟಿ

ಜಗತ್ತಿನಾದ್ಯಂತ ಹಿರಿ-ಕಿರಿ ಎಂಬ ಬೇಧವಿಲ್ಲದೆ ಎಲ್ಲರ ಹೃದಯಗಳನ್ನು ಗೆದ್ದ ಕಾಂತಾರ ಚಿತ್ರವು ಯಶಸ್ವಿ 50 ದಿನಗಳನ್ನು ಪೂರೈಸಿದೆ. ಚಿತ್ರವೊಂದು ಎಷ್ಟು ಕೋಟಿ ಗಳಿಸಿತು ಎನ್ನುವುದನ್ನೇ ಲೆಕ್ಕ ಹಾಕುತ್ತಿದ್ದ ಈ ದಿನಗಳಲ್ಲಿ, ಹಿಂದಿನಂತೆ ಚಿತ್ರ ಎಷ್ಟು ದಿನ ಓಡಿತು ಎಂದು ಕೇಳುವುದನ್ನು ಮರೆತೇ ಬಿಟ್ಟಿದ್ದ ಕಾಲಘಟ್ಟದಲ್ಲಿ ಕಾಂತಾರ ಚಿತ್ರವು 50 ದಿನಗಳನ್ನು ಪೂರೈಸಿರುವುದು ಚಿತ್ರತಂಡದಲ್ಲಿ ಸಂತಸ ಮೂಡಿಸಿದೆ. ಈ ಬಗ್ಗೆ ಟ್ವೀಟ್ ಮಾಡಿ ಸಂತೋಷವನ್ನು ಹಂಚಿಕೊಂಡಿರುವ ನಟ ನಿರ್ದೇಶಕ ರಿಷಬ್ ಶೆಟ್ಟಿ,” ನಮಗೆ ದಿವ್ಯ ಸಂಭ್ರಮದ ಕ್ಷಣ. ಜಗತ್ತಿನಾದ್ಯಂತ […]
ಸಕುಟುಂಬ ಸಮೇತರಾಗಿ ಕಾಣಿಸಿಕೊಂಡ ರಿಷಭ್ ಶೆಟ್ಟಿ: ಶುಭ ಹಾರೈಸಿದ ಅಭಿಮಾನಿಗಳು

ಕರಾವಳಿಯ ಸಂಸ್ಕೃತಿಯನ್ನು ವಿಶ್ವದೆಲ್ಲೆಡೆ ಪಸರಿಸಿದ ಕಾಂತಾರ ಚಿತ್ರದ ನಟ-ನಿರ್ದೇಶಕ ರಿಷಭ್ ಶೆಟ್ಟಿಯವರು ಇದೆ ಮೊದಲ ಬಾರಿಗೆ ಸಕುಟುಂಬ ಸಮೇತರಾಗಿ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಪತ್ನಿ ಪ್ರಗತಿ ಶೆಟ್ಟಿ, ಮಗ ರನ್ವಿತ್ ಶೆಟ್ಟಿ ಮತ್ತು ಮಗಳು ರಾಧ್ಯ ಶೆಟ್ಟಿ ಜೊತೆ ಇರುವ ತಮ್ಮ ಫೋಟೋವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. ರಿಷಭ್ ಶೆಟ್ಟಿ ಅವರ ಪರಿವಾರವನ್ನು ಕಂಡ ನೆಟ್ಟಿಗರು ಸಂತೋಷ ವ್ಯಕ್ತ ಪಡಿಸಿ ಕಾಂತಾರ ಯಶಸ್ಸಿಗಾಗಿ ಶುಭಹಾರೈಸಿದ್ದಾರೆ. ಇದಕ್ಕೂ ಕೆಲದಿನಗಳ ಮುನ್ನ ತಮ್ಮ ಮಗಳು ರಾಧ್ಯ ಜೊತೆ ಇರುವ ಮುದ್ದಾದ […]
ಕಾಂತಾರ ಚಿತ್ರವನ್ನು ಹಿಂದಿಗೆ ರಿಮೇಕ್ ಮಾಡವುದು ಸಾಧ್ಯವಿಲ್ಲ: ರಿಷಭ್ ಶೆಟ್ಟಿ

ದಿನದಿಂದ ದಿನಕ್ಕೆ ಯಶಸ್ಸಿನ ಮೆಟ್ಟಿಲನ್ನು ಏರುತ್ತಾ ಹೊಸ ಮೈಲಿಗಲ್ಲನ್ನು ಸ್ಥಾಪಿಸುತ್ತಿರುವ ಕಾಂತಾರ ಚಿತ್ರವು ಚಿತ್ರರಂಗದ ಎಲ್ಲ ದಾಖಲೆಗಳನ್ನು ಪುಡಿಗಟ್ಟುತ್ತಿದೆ. ಟೈಮ್ಸ್ ಆಫ್ ಇಂಡಿಯಾಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ಚಿತ್ರದ ನಿರ್ದೇಶಕ ರಿಷಭ್ ಶೆಟ್ಟಿ ಕಾಂತಾರದ ಯಶಸ್ಸಿನ ಬಗ್ಗೆ ಮಾತನಾಡಿದ್ದಾರೆ. ಇದು ತಾನಾಗಿಯೆ ಸಂಭವಿಸಿತು. ಸಿನಿಮಾಗೆ ಒಂದು ನಿರ್ದಿಷ್ಟ ಶಕ್ತಿಯಿದೆ ಮತ್ತು ಚಿತ್ರದಲ್ಲಿ ನಮ್ಮ ಸಂಸ್ಕೃತಿ ಮತ್ತು ಜನಪದದ ಬಗ್ಗೆ ಮಾತನಾಡಿದ್ದೇವೆ. ಹಾಗಾಗಿ, ದೇವರ ಆಶೀರ್ವಾದದಿಂದ ಚಿತ್ರವು ಪ್ಯಾನ್-ಇಂಡಿಯಾದಲ್ಲಿ ಬಿಡುಗಡೆಯಾಗಿದೆ ಎಂದು ನಾನು ಭಾವಿಸುತ್ತೇನೆ. ಸಂಸ್ಕೃತಿ ಮತ್ತು ಜನಪದದ […]